ನಿವೃತ್ತ ಮುಖ್ಯ ನ್ಯಾ. ಎಂ.ಎನ್. ವೆಂಕಟಾಚಲಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ನ್ಯಾಯವಾದಿಗಳಿಂದ ಕಕ್ಷಿದಾರರ ಶೋಷಣೆ ನಿಲ್ಲಲಿ

ನ್ಯಾಯಸಮ್ಮತ ರೀತಿಯಲ್ಲಿ ವಕೀಲ ವೃತ್ತಿ ಮಾಡಲು ವಕೀಲ ವೃತ್ತಿಗೆ ದೊಡ್ಡ ಮಟ್ಟದ ಸರ್ಜರಿ ಅಗತ್ಯವಿದೆ ಎಂದು ಸುಪ್ರೀಂ ಕೋಟ್ರ್ ನ ನಿವೃತ್ತ ಮುಖ್ಯ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು...

ಬೆಂಗಳೂರು: ನ್ಯಾಯಸಮ್ಮತ ರೀತಿಯಲ್ಲಿ ವಕೀಲ ವೃತ್ತಿ ಮಾಡಲು ವಕೀಲ ವೃತ್ತಿಗೆ ದೊಡ್ಡ ಮಟ್ಟದ ಸರ್ಜರಿ ಅಗತ್ಯವಿದೆ ಎಂದು ಸುಪ್ರೀಂ ಕೋಟ್ರ್ ನ ನಿವೃತ್ತ ಮುಖ್ಯ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು.

ನಗರದ ಜನದನಿ ಬಳಗ ಸಾಹಿತ್ಯ ಪರಿಷತ್ ನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯ ಕ್ರಮದಲ್ಲಿ ಬೋನ್ಸಾಯ್ ಶ್ರೀನಿವಾಸ್ ಅವರು ಬರೆದಿರುವ `ಅಪಾತ್ರರಿಗೆ ಮಾಡಿದ ದಾನ' (ಆತ್ಮಕಥನಕ) ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ವಕೀಲರು ಇಂದು ಕಕ್ಷಿದಾರರಿಂದ ಸಣ್ಣಪುಟ್ಟ ಪ್ರಕರಣಗಳಿಗೂ ಸಾಕಷ್ಟು ಹಣ ತಿನ್ನುತ್ತಿದ್ದಾರೆ. ವರ್ಷಗಟ್ಟಲೆ ಕೇಸು ನಡೆಸುತ್ತಾ ಅವರನ್ನು ಅಲೆಸುತ್ತಿದ್ದಾರೆ, ಅದು ನಿಲ್ಲಬೇಕು. ಇಲ್ಲವಾದಲ್ಲಿ ಕಕ್ಷಿದಾರರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತದೆ ಎಂದರು.

ಸಮಾಜದ ಹಿತದೃಷ್ಟಿಯಿಂದ ಬೋನ್ಸಾಯï ಶ್ರೀನಿ ವಾಸರು ಮಗುವಿಗಿಂತ ಹೆಚ್ಚಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ ಬೋನ್ಸಾಯ್ ಸಸಿ ಬೆಳೆಸಿ ಲಾಲ್ಬಾಗ್‍ಗೆ ನೀಡಿದರು. ಆದರೆ ಅ„ಕಾರಿಗಳು ಅದನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರು ಬರೆದಿರುವ `ಅಪಾತ್ರರಿಗೆ ಮಾಡಿದ ದಾನ' ಕೃತಿಯು ಆತ್ಮಕಥೆಯಲ್ಲ, ಸಮಾಜಕ್ಕೆ ಕೈಗ ನ್ನಡಿ ಎಂದು ಶ್ಲಾಘಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT