ಬಿ.ಟಿ.ಲಲಿತಾ ನಾಯಕ್, ಅನಂತ, ಸಿ.ವಿ.ಶಿವಶಂಕರ್, ಎಂ.ತಿಮ್ಮಯ್ಯ, ಬಂಕಾಪುರ ಚನ್ನಬಸಪ್ಪ ಅವರಿಗೆ `ಜಿನಾಕು ಪ್ರಶಸ್ತಿ' ಪ್ರದಾನ ಮಾಡಲಾಯಿತು. ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಎಂಎಲ 
ಜಿಲ್ಲಾ ಸುದ್ದಿ

ಯುವಜನತೆ ಹೋರಾಟದಲ್ಲಿ ಪಾಲ್ಗೊಳ್ಳಬೇಕು: ಬಿಎಸ್‍ವೈ

ಹಿಂದಿನ ಹೋರಾಟಗಾರರ ಬಗ್ಗೆ ಯುವಪೀಳಿಗೆಗೆ ತಿಳಿಸಿ, ಯುವಜನರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು...

ಬೆಂಗಳೂರು: ಹಿಂದಿನ ಹೋರಾಟಗಾರರ ಬಗ್ಗೆ ಯುವಪೀಳಿಗೆಗೆ ತಿಳಿಸಿ, ಯುವಜನರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಭಾರತೀಯ ವಿದ್ಯಾಭವನದಲ್ಲಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಬುಧವಾರ ಆಯೋಜಿಸಿದ್ದ `ಕನ್ನಡ ಸೇನಾನಿ ಜಿ.ನಾರಾಯಣಕುಮಾರ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ' ಅವರು ಮಾತನಾಡಿದರು. ಹಿರಿಯ ಹೋರಾಟಗಾರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಮೈಸೂರು ಪಾಲಿಕೆ ಮಾಜಿ ಮೇಯರ್ ಅನಂತ, ಸಾಹಿತಿ ಶಿವಶಂಕರ್, ಎಂ.ತಿಮ್ಮಯ್ಯ, ಹಿರಿಯ ಪತ್ರಕರ್ತ ಬಂಕಾಪುರ ಅವರಿಗೆ ಜಿನಾಕು ಪ್ರಶಸ್ತಿ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT