ಬಿ.ಟಿ.ಲಲಿತಾ ನಾಯಕ್, ಅನಂತ, ಸಿ.ವಿ.ಶಿವಶಂಕರ್, ಎಂ.ತಿಮ್ಮಯ್ಯ, ಬಂಕಾಪುರ ಚನ್ನಬಸಪ್ಪ ಅವರಿಗೆ `ಜಿನಾಕು ಪ್ರಶಸ್ತಿ' ಪ್ರದಾನ ಮಾಡಲಾಯಿತು. ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಎಂಎಲ 
ಜಿಲ್ಲಾ ಸುದ್ದಿ

ಯುವಜನತೆ ಹೋರಾಟದಲ್ಲಿ ಪಾಲ್ಗೊಳ್ಳಬೇಕು: ಬಿಎಸ್‍ವೈ

ಹಿಂದಿನ ಹೋರಾಟಗಾರರ ಬಗ್ಗೆ ಯುವಪೀಳಿಗೆಗೆ ತಿಳಿಸಿ, ಯುವಜನರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು...

ಬೆಂಗಳೂರು: ಹಿಂದಿನ ಹೋರಾಟಗಾರರ ಬಗ್ಗೆ ಯುವಪೀಳಿಗೆಗೆ ತಿಳಿಸಿ, ಯುವಜನರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.

ಭಾರತೀಯ ವಿದ್ಯಾಭವನದಲ್ಲಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಬುಧವಾರ ಆಯೋಜಿಸಿದ್ದ `ಕನ್ನಡ ಸೇನಾನಿ ಜಿ.ನಾರಾಯಣಕುಮಾರ್ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ' ಅವರು ಮಾತನಾಡಿದರು. ಹಿರಿಯ ಹೋರಾಟಗಾರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಮೈಸೂರು ಪಾಲಿಕೆ ಮಾಜಿ ಮೇಯರ್ ಅನಂತ, ಸಾಹಿತಿ ಶಿವಶಂಕರ್, ಎಂ.ತಿಮ್ಮಯ್ಯ, ಹಿರಿಯ ಪತ್ರಕರ್ತ ಬಂಕಾಪುರ ಅವರಿಗೆ ಜಿನಾಕು ಪ್ರಶಸ್ತಿ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT