ಸಮುದ್ರದಲ್ಲಿ ಮುಳುಗಿ ಸಾವು 
ಜಿಲ್ಲಾ ಸುದ್ದಿ

ಮಂಗಳೂರು: ಅಲೆಗಳ ಅಬ್ಬರಕ್ಕೆ ಸಿಲುಕಿ ನಾಲ್ವರು ಯುವಕರ ದುರ್ಮರಣ

ಹಾಸನದಿಂದ ಮಂಗಳೂರಿನಗೆ ಬೈಕ್ ನಲ್ಲಿ ಲಾಂಗ್ ಡ್ರೈವ್ ಗೆ ಹೋಗಿದ್ದ ಆರು ಮಂದಿ ಯುವಕರ ಪೈಕಿ ನಾಲ್ವರು ಯುವಕರು ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ...

ಉಳ್ಳಾಲ: ಹಾಸನದಿಂದ ಮಂಗಳೂರಿನಗೆ ಬೈಕ್ ನಲ್ಲಿ ಲಾಂಗ್ ಡ್ರೈವ್ ಗೆ ಹೋಗಿದ್ದ ಆರು ಮಂದಿ ಯುವಕರ ಪೈಕಿ ನಾಲ್ವರು ಯುವಕರು ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಹಾಸನ ಮೂಲದ ಆರು ಮಂದಿ ಯುವಕರು 3 ಬೈಕ್ ಗಳಲ್ಲಿ 6 ಮಂದಿ ಯುವಕರು ಮಂಗಳೂರಿನ ಉಳ್ಳಾಲದ ದರ್ಗಾವೊಂದಕ್ಕೆ ತೆರಳಿದ್ದರು. ದರ್ಗಾಗೆ ತೆರಳುವ ಮುನ್ನ ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಸ್ನಾನಕ್ಕೆ ಇಳಿದಿದ್ದಾರೆ. ಈ ವೇಳೆ ಅಲೆಗಳ ರಭಸಕ್ಕೆ ನಾಲ್ವರು ಯುವಕರು ಕೊಚ್ಚಿ ಹೋಗಿದ್ದಾರೆ. ಉಳ್ಳಾಲ ಜೀವರಕ್ಷಕ ಸಿಬ್ಬಂದಿ ಶವಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮೃತರನ್ನು ಇಮ್ರಾನ್, ಖಲೀಲ್, ಹನೀಫ್ ಹಾಗೂ ಮೊಹಮ್ಮದ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Assam: ಕಾಂಗ್ರೆಸ್ ನಿಂದ ಪಾಕ್ ಉಗ್ರರಿಗೆ ಬೆಂಬಲ, ನುಸುಳುಕೋರರ ರಕ್ಷಣೆ: ಪ್ರಧಾನಿ ಮೋದಿ ಆರೋಪ! Video

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ ಇಂಡಿ ಕೂಟಕ್ಕೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

J-K terrorists shift: ಸ್ಥಳೀಯರಿಂದ ಸಿಗದ ಬೆಂಬಲ, ಅರಣ್ಯ 'ಬಂಕರ್' ಗಳಿಗೆ ಉಗ್ರರ ಸ್ಥಳಾಂತರ! ಭಾರತೀಯ ಸೇನೆಗೆ ಹೊಸ ಸವಾಲು

'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karki

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

SCROLL FOR NEXT