ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮೋದಿ ಭೇಟಿ ವೇಳೆ ಪ್ರತಿಭಟನೆ ಮಾಡಲು ಹೊರಟವರನ್ನು ತಡೆದ ಪೊಲೀಸರು

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಯವರು ಬರುವ ವೇಳೆಗೆ ಪ್ರತಿಭಟನೆಗೆ ಮುಂದಾಗಿದ್ದ...

ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಯವರು ಬರುವ ವೇಳೆಗೆ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳಸಾಬಂಡೂರಿ ಯೋಜನೆ ಜಾರಿಗೆ ಆಗ್ರಹ, ಸಾಲಮನ್ನಾ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಘೋಷಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಮುಂದಿಟ್ಟುಕೊಂಡು ರೈತರು ಇಂದು ಬೆಳಗಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕೆಂದುಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘ, ಕಳಸಾ-ಬಂಡೂರಿ ಹೋರಾಟ ಸಮಿತಿ ಮತ್ತು ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ಪ್ರತಿಭಟನೆಗೆ ಮುಂದಾಗಿತ್ತು.

ಆದರೆ ಅವರನ್ನು ಬೆಳಗಾವಿಯ ಹೊರವಲಯದಲ್ಲಿಯೇ ಪೊಲೀಸರು ತಡೆದಿದ್ದಾರೆ. ಪೊಲೀಸರ ಈ ಕ್ರಮಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಯವರು ಇಂದು ಸಂಜೆ ಫಸಲ್ ಭೀಮಾ ಯೋಜನೆಗೆ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2025 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ನಟ ಪ್ರಕಾಶ್‌ ರಾಜ್‌ ಸೇರಿ 70 ಮಂದಿ ಆಯ್ಕೆ

ಡಿಕೆಶಿ, ತೇಜಸ್ವಿ ಸೂರ್ಯ ಜಟಾಪಟಿ; ಬೆಂಗಳೂರಿನಲ್ಲಿ ಟನಲ್ ರಸ್ತೆ ಬಗ್ಗೆ ಕೇಂದ್ರ ಸಚಿವ ಖಟ್ಟರ್ ಹೇಳಿದ್ದೇನು?

ಟನಲ್ ರಸ್ತೆ ಬೇಡ ಎನ್ನಲು ಈ ತೇಜಸ್ವಿ ಸೂರ್ಯ ಯಾರು?, ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ: DK Shivakumar; Video

ಬೆಂಗಳೂರು: ಕಸ ಎಸೆದವರ ಮನೆ ಮುಂದೆಯೇ ತ್ಯಾಜ್ಯ ಸುರಿದು, ದಂಡ ಹಾಕಿದ GBA; Video

'ಹೇಡಿ' ಮೋದಿಗಿಂತ ಇಂದಿರಾ ಗಾಂಧಿಗೆ ಹೆಚ್ಚಿನ ಧೈರ್ಯವಿತ್ತು: ರಾಹುಲ್ ಗಾಂಧಿ ವಾಗ್ದಾಳಿ

SCROLL FOR NEXT