ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಪಾಲಿಕೆಗೆ ಇನ್ನು ಹತ್ತು ವಲಯ

ಬಿಬಿಎಂಪಿ ವಲಯ ಪುನರ್ ವಿಂಗಡಣೆ ಚಿಂತನೆ ನಡೆದಿದ್ದು, ಈ ಸಂಬಂಧ ಆಯುಕ್ತರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ...

ಬೆಂಗಳೂರು: ಬಿಬಿಎಂಪಿ ವಲಯ ಪುನರ್ ವಿಂಗಡಣೆ ಚಿಂತನೆ ನಡೆದಿದ್ದು, ಈ ಸಂಬಂಧ ಆಯುಕ್ತರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಆಡಳಿತಾತ್ಮಕ ದೃಷ್ಟಿಯಿಂದ, ಆಡಳಿತ ವಿಕೇಂದ್ರೀಕರಣಗೊಳಿಸಲು ವಲಯಗಳ ಸಂಖ್ಯೆಯನ್ನು ಹೆಚ್ಚಿಸಿ ವಿಂಗಡಮೆ ಬಗ್ಗೆ ಆಲೋಚನೆ ನಡೆದಿದೆ. ಸದ್ಯ ಎಂಟು ವಲಯಗಳಿದ್ದು, ಇದನ್ನು ಹತ್ತು ವಲಯಗಳಾಗಿ ಪುನರ್ ವಿಂಗಡಿಸಲಾಗುತ್ತಿದೆ ಎಲ್ಲ ವಲಯಗಳನ್ನು ಜನಸಂಖ್ಯೆ ವಿಸ್ತರಣೆ ಅನುಗುಣವಾಗಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಆಯುಕ್ತರಾದ ಕುಮಾರ್ ನಾಯಕ್ ತಿಳಿಸಿದ್ದಾರೆ.

ಈಹಿಂದೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಲಯಗಳ ವಿಂಗಡಣೆಯ ಬಗ್ಗೆ ಚರ್ಚೆ ನಡೆದಿದ್ದು, ಮುಖ್ಯಮಂತ್ರಿಗಳು ಪ್ರಸ್ತಾವಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಅಲ್ಲದೆ ಹೆಚ್ಚುವರಿ ವಲಯಗಳಿಗೆ ಅಗತ್ಯವಾದ ಹುದ್ದೆಗಳಿಗೆ ಉನ್ನತ ಅಧಿಕಾರಿಗಳನ್ನು ಸರ್ಕಾರದಿಂದ ನಿಯೋಜಿಸುವುದಾಗಿ ಹೇಳಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT