ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಆಸ್ತಿಗಾಗಿ ತಮ್ಮನಿಂದ ಅಣ್ಣನ ಕೊಲೆ

ಆಸ್ತಿ ವಿಚಾರ ಸಂಬಂಧ ವ್ಯಕ್ತಿಯೊಬ್ಬ ತನ್ನ ಅಣ್ಣಿನನ್ನೇ ಕೊಲೆ ಮಾಡಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಬೆಂಗಳೂರು: ಆಸ್ತಿ ವಿಚಾರ ಸಂಬಂಧ ವ್ಯಕ್ತಿಯೊಬ್ಬ ತನ್ನ ಅಣ್ಣಿನನ್ನೇ ಕೊಲೆ ಮಾಡಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಜೆಕೆಡಬ್ಲ್ಯೂ ನಿವಾಸಿ ನರಸಿಂಹ(28) ಮೃತಪಟ್ಟವರು. ರಾಜಗೋಪಾಲನಗರ ನಿವಾಸಿ  ರಾಜಗೋಪಾಲ ನಗರ ನಿವಾಸಿ ಚಂದ್ರ ಕೊಲೆ ಮಾಡಿದವ. ರೌಡಿಶೀಟರ್ ಮೃತ ನರಸಿಂಹ ಮೂರು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿ ಪತ್ನಿಯೊಂದಿಗೆ ವಾಸವಿದ್ದ.
ಆದರೆ, ತಾಯಿ ಮತ್ತು ತಮ್ಮ ವಾಸವಿದ್ದ ಮನೆಯನ್ನು ಮಾರಿ ಬರುವ ಹಣದಲ್ಲಿ ಪಾಲು ನೀಡುವಂತೆ ಆಗಾಗ ತಾಯಿಯೊಂದಿಗೆ ಜಗಳ ನಡೆಸುತ್ತಿದ್ದ. ಆದರೆ, ತಾಯಿ ಮಾತ್ರ ಮನೆ ಮಾರಾಟ ಮಾಡಲು ನಿರಾಕರಿಸುತ್ತಿದ್ದರು. ಆಧರೂ ಜಗಳ ಏರ್ಪಟ್ಟಾಗ ತಾಯಿ ಎಂಬುದನ್ನು ಲೆಕ್ಕಿಸದೆ ಹೀನಾಯವಾಗಿ ನಿಂದಿಸುತ್ತಿದ್ದ. 
ಈತನ ಜಗಳದಿಂದ ರೋಸಿ ಹೋಗಿದ್ದ ಆರೋಪಿ ಚಂದ್ರ, ಗುರುವಾರ ರಾತ್ರಿ ಹೊಸ ವರ್ಷದ ನೆಪದಲ್ಲಿ ಅಣ್ಣ ನರಸಿಂಹನನ್ನು ಮನೆಯ ಬಳಿ ಕರೆಸಿಕೊಂಡು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT