ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಆಸ್ತಿಗಾಗಿ ತಮ್ಮನಿಂದ ಅಣ್ಣನ ಕೊಲೆ

ಆಸ್ತಿ ವಿಚಾರ ಸಂಬಂಧ ವ್ಯಕ್ತಿಯೊಬ್ಬ ತನ್ನ ಅಣ್ಣಿನನ್ನೇ ಕೊಲೆ ಮಾಡಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

ಬೆಂಗಳೂರು: ಆಸ್ತಿ ವಿಚಾರ ಸಂಬಂಧ ವ್ಯಕ್ತಿಯೊಬ್ಬ ತನ್ನ ಅಣ್ಣಿನನ್ನೇ ಕೊಲೆ ಮಾಡಿರುವ ಘಟನೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಜೆಕೆಡಬ್ಲ್ಯೂ ನಿವಾಸಿ ನರಸಿಂಹ(28) ಮೃತಪಟ್ಟವರು. ರಾಜಗೋಪಾಲನಗರ ನಿವಾಸಿ  ರಾಜಗೋಪಾಲ ನಗರ ನಿವಾಸಿ ಚಂದ್ರ ಕೊಲೆ ಮಾಡಿದವ. ರೌಡಿಶೀಟರ್ ಮೃತ ನರಸಿಂಹ ಮೂರು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿ ಪತ್ನಿಯೊಂದಿಗೆ ವಾಸವಿದ್ದ.
ಆದರೆ, ತಾಯಿ ಮತ್ತು ತಮ್ಮ ವಾಸವಿದ್ದ ಮನೆಯನ್ನು ಮಾರಿ ಬರುವ ಹಣದಲ್ಲಿ ಪಾಲು ನೀಡುವಂತೆ ಆಗಾಗ ತಾಯಿಯೊಂದಿಗೆ ಜಗಳ ನಡೆಸುತ್ತಿದ್ದ. ಆದರೆ, ತಾಯಿ ಮಾತ್ರ ಮನೆ ಮಾರಾಟ ಮಾಡಲು ನಿರಾಕರಿಸುತ್ತಿದ್ದರು. ಆಧರೂ ಜಗಳ ಏರ್ಪಟ್ಟಾಗ ತಾಯಿ ಎಂಬುದನ್ನು ಲೆಕ್ಕಿಸದೆ ಹೀನಾಯವಾಗಿ ನಿಂದಿಸುತ್ತಿದ್ದ. 
ಈತನ ಜಗಳದಿಂದ ರೋಸಿ ಹೋಗಿದ್ದ ಆರೋಪಿ ಚಂದ್ರ, ಗುರುವಾರ ರಾತ್ರಿ ಹೊಸ ವರ್ಷದ ನೆಪದಲ್ಲಿ ಅಣ್ಣ ನರಸಿಂಹನನ್ನು ಮನೆಯ ಬಳಿ ಕರೆಸಿಕೊಂಡು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT