ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ 
ಜಿಲ್ಲಾ ಸುದ್ದಿ

ಕಲಬುರ್ಗಿ ನಿವಾಸಕ್ಕೆ ಪೇಜಾವರ ಶ್ರೀ ಭೇಟಿ

ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿಂದಿನ ನಿಖರ ಕಾರಣ...

ಧಾರವಾಡ: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿಂದಿನ ನಿಖರ  ಕಾರಣ ಸತ್ಯ ಶೋಧನೆಯಿಂದ ಮಾತ್ರ  ಬೆಳಕಿಗೆ ಬರಲು ಸಾಧ್ಯ ಎಂದು ಪೇಜಾವರ ಶ್ರೀಗಳು ಹೇಳಿದರು.

ಕಲ್ಯಾಣ ನಗರದಲ್ಲಿನ ಡಾ ಎಂ.ಎಂ.ಕಲಬುರ್ಗಿ ಅವರ ಮನೆಗೆ  ಭೇಟಿ ನೀಡಿ ಕುಟುಂಬ  ವರ್ಗದವರ ಜತೆ ಮಾತುಕತೆ ನಡೆಸಿದರು. ನಂತರ ಮಾತನಾಡಿದ ಅವರು, ಕಲಬುರ್ಗಿ ಹತ್ಯೆಯನ್ನು ಯಾರೇ ಮಾಡಿದ್ದರೂ ಹಂತಕರನ್ನು ಶೀಘ್ರ ಬಂಧಿಸಬೇಕು ಎಂದು ಸರ್ಕಾರವನ್ನು  ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT