ಜಿಲ್ಲಾ ಸುದ್ದಿ

ಕಲಬುರ್ಗಿ ನಿವಾಸಕ್ಕೆ ಪೇಜಾವರ ಶ್ರೀ ಭೇಟಿ

Sumana Upadhyaya

ಧಾರವಾಡ: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ಹಿಂದಿನ ನಿಖರ  ಕಾರಣ ಸತ್ಯ ಶೋಧನೆಯಿಂದ ಮಾತ್ರ  ಬೆಳಕಿಗೆ ಬರಲು ಸಾಧ್ಯ ಎಂದು ಪೇಜಾವರ ಶ್ರೀಗಳು ಹೇಳಿದರು.

ಕಲ್ಯಾಣ ನಗರದಲ್ಲಿನ ಡಾ ಎಂ.ಎಂ.ಕಲಬುರ್ಗಿ ಅವರ ಮನೆಗೆ  ಭೇಟಿ ನೀಡಿ ಕುಟುಂಬ  ವರ್ಗದವರ ಜತೆ ಮಾತುಕತೆ ನಡೆಸಿದರು. ನಂತರ ಮಾತನಾಡಿದ ಅವರು, ಕಲಬುರ್ಗಿ ಹತ್ಯೆಯನ್ನು ಯಾರೇ ಮಾಡಿದ್ದರೂ ಹಂತಕರನ್ನು ಶೀಘ್ರ ಬಂಧಿಸಬೇಕು ಎಂದು ಸರ್ಕಾರವನ್ನು  ಆಗ್ರಹಿಸಿದರು.

SCROLL FOR NEXT