ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸಜ್ಜನರಾವ್ ವೃತ್ತದಲ್ಲಿ 7ರಿಂದ ಅವರೆ ಮೇಳ

ಜನರ ಬಾಯಲ್ಲಿ ನೀರೂರಿಸುವ ಅವರೆ ಮೇಳ ಜ.7ರಿಂದ 24ರವರೆಗೆ ಸಜ್ಜನ್ ರಾವ್ ವೃತ್ತ ದಲ್ಲಿ ನಡೆಯಲಿದೆ. ಅವರೆಕಾಯಿಯಿಂದ ತಯಾರಾದ ಇಡ್ಲಿ, ದೋಸೆ, ಪಾಯಸ, ಚಕ್ಕುಲಿ, ನಿಪ್ಪಟ್ಟು, ಸೇರಿದಂತೆ ಬಗೆ ಬಗೆಯ ತಿಂಡಿ ತಿನಿಸುಗಳು ಜನರನ್ನು ಬರಸೆಳೆಯಲಿದೆ...

ಬೆಂಗಳೂರು: ಜನರ ಬಾಯಲ್ಲಿ ನೀರೂರಿಸುವ ಅವರೆ ಮೇಳ ಜ.7ರಿಂದ 24ರವರೆಗೆ ಸಜ್ಜನ್ ರಾವ್ ವೃತ್ತ ದಲ್ಲಿ ನಡೆಯಲಿದೆ. ಅವರೆಕಾಯಿಯಿಂದ ತಯಾರಾದ ಇಡ್ಲಿ, ದೋಸೆ, ಪಾಯಸ, ಚಕ್ಕುಲಿ, ನಿಪ್ಪಟ್ಟು, ಸೇರಿದಂತೆ ಬಗೆ ಬಗೆಯ ತಿಂಡಿ ತಿನಿಸುಗಳು ಜನರನ್ನು ಬರಸೆಳೆಯಲಿದೆ.

ಈ ಬಾರಿ ಹಿತಕಬೇಳೆ ಕಷಾಯ ಹೊಸ ಬಗೆಯದಾಗಿದೆ. ಸುಮಾರು 500ಜನ ರೈತರು ನೇರವಾಗಿ ಪಾಲ್ಗೊಳ್ಳಲಿದ್ದಾರೆ. ಮೇಳವನ್ನು ಶಾಸಕ ಆರ್.ವಿ. ದೇವರಾಜ್ ಉದ್ಘಾಟಿಸಲಿದ್ದು, ಸಚಿವ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ಬಿಬಿಎಂಪಿ ಸದಸ್ಯೆ ವಾಣಿ ವಿ ರಾವ್, ಸಮಾಜ ಸೇವಕಿ ಮಮತಾ ದೇವರಾಜ್ ನಟ ಯಶ್, ಪ್ರಜ್ವಲ್ ದೇವರಾಜ್ ಆಗಮಿಸಲಿದ್ದಾರೆ. ಅವರೆ ಬೆಳೆಗಾರರಿಗೆ ಅನುಕೂಲ ಮಾಡುವ ಉದ್ದೇಶದಿಂದ ಮೇಳ ಆರಂಭಿಸಿದ್ದೇವೆ ಎಂದು ಗೀತಾ ಶಿವಕುಮಾರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT