ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸಜ್ಜನರಾವ್ ವೃತ್ತದಲ್ಲಿ 7ರಿಂದ ಅವರೆ ಮೇಳ

ಜನರ ಬಾಯಲ್ಲಿ ನೀರೂರಿಸುವ ಅವರೆ ಮೇಳ ಜ.7ರಿಂದ 24ರವರೆಗೆ ಸಜ್ಜನ್ ರಾವ್ ವೃತ್ತ ದಲ್ಲಿ ನಡೆಯಲಿದೆ. ಅವರೆಕಾಯಿಯಿಂದ ತಯಾರಾದ ಇಡ್ಲಿ, ದೋಸೆ, ಪಾಯಸ, ಚಕ್ಕುಲಿ, ನಿಪ್ಪಟ್ಟು, ಸೇರಿದಂತೆ ಬಗೆ ಬಗೆಯ ತಿಂಡಿ ತಿನಿಸುಗಳು ಜನರನ್ನು ಬರಸೆಳೆಯಲಿದೆ...

ಬೆಂಗಳೂರು: ಜನರ ಬಾಯಲ್ಲಿ ನೀರೂರಿಸುವ ಅವರೆ ಮೇಳ ಜ.7ರಿಂದ 24ರವರೆಗೆ ಸಜ್ಜನ್ ರಾವ್ ವೃತ್ತ ದಲ್ಲಿ ನಡೆಯಲಿದೆ. ಅವರೆಕಾಯಿಯಿಂದ ತಯಾರಾದ ಇಡ್ಲಿ, ದೋಸೆ, ಪಾಯಸ, ಚಕ್ಕುಲಿ, ನಿಪ್ಪಟ್ಟು, ಸೇರಿದಂತೆ ಬಗೆ ಬಗೆಯ ತಿಂಡಿ ತಿನಿಸುಗಳು ಜನರನ್ನು ಬರಸೆಳೆಯಲಿದೆ.

ಈ ಬಾರಿ ಹಿತಕಬೇಳೆ ಕಷಾಯ ಹೊಸ ಬಗೆಯದಾಗಿದೆ. ಸುಮಾರು 500ಜನ ರೈತರು ನೇರವಾಗಿ ಪಾಲ್ಗೊಳ್ಳಲಿದ್ದಾರೆ. ಮೇಳವನ್ನು ಶಾಸಕ ಆರ್.ವಿ. ದೇವರಾಜ್ ಉದ್ಘಾಟಿಸಲಿದ್ದು, ಸಚಿವ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ಬಿಬಿಎಂಪಿ ಸದಸ್ಯೆ ವಾಣಿ ವಿ ರಾವ್, ಸಮಾಜ ಸೇವಕಿ ಮಮತಾ ದೇವರಾಜ್ ನಟ ಯಶ್, ಪ್ರಜ್ವಲ್ ದೇವರಾಜ್ ಆಗಮಿಸಲಿದ್ದಾರೆ. ಅವರೆ ಬೆಳೆಗಾರರಿಗೆ ಅನುಕೂಲ ಮಾಡುವ ಉದ್ದೇಶದಿಂದ ಮೇಳ ಆರಂಭಿಸಿದ್ದೇವೆ ಎಂದು ಗೀತಾ ಶಿವಕುಮಾರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT