ಮೇಯರ್ ಮಂಜುನಾಥ ರೆಡ್ಡಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕೆ.ಆರ್.ಮಾರುಕಟ್ಟೆಗೆ ಮೇಯರ್ ಭೇಟಿ, ತಪಾಸಣೆ

ಸಮಸ್ಯೆಗಳ ಆಗರವಾಗಿರುವ ಸಿಟಿ ಕೆ.ಆರ್.ಮಾರುಕಟ್ಟೆಗೆ ಮೇಯರ್ ಮಂಜುನಾಥ ರೆಡ್ಡಿ ಅವರು ಮಂಗಳವಾರ ಭೇಟಿ ನೀಡಿದ್ದು, ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ...

ಬೆಂಗಳೂರು: ಸಮಸ್ಯೆಗಳ ಆಗರವಾಗಿರುವ ಸಿಟಿ ಕೆ.ಆರ್.ಮಾರುಕಟ್ಟೆಗೆ ಮೇಯರ್ ಮಂಜುನಾಥ ರೆಡ್ಡಿ ಅವರು ಮಂಗಳವಾರ ಭೇಟಿ ನೀಡಿದ್ದು, ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆ ಮಾರುಕಟ್ಟೆಗೆ ಆಗಮಿಸಿದ ಮೇಯರ್ ಮಂಜುನಾಥ ರೆಡ್ಡಿ ಅವರು, ಮಾರುಕಟ್ಟೆಯ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಮೇಯರ್ ಜೊತೆ ಮಾತುಕತೆಗಿಳಿದ ಸ್ಥಳೀಯರು ಕಸದ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ರಸ್ತೆಗಳತ್ತ ಗಮನ ಹರಿಸಿದ ಮೇಯರ್ ರಸ್ತೆಗಳ ಬಳಿ ಬಿದ್ದಿರುವ ಮರಗಳನ್ನು ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ರಸ್ತೆಗಳಲ್ಲಿ ಮಾಡುವ ಮೂತ್ರ ವಿಸರ್ಜನೆ ತಡೆ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT