ಪದ್ಮನಾಭ ಪ್ರಸನ್ನ 
ಜಿಲ್ಲಾ ಸುದ್ದಿ

ಸಂಸದೀಯ ಕಾರ್ಯದರ್ಶಿಗಳ ನೇಮಕ: ಅರ್ಜಿ ಹಿಂದಕ್ಕೆ

ರಾಜ್ಯ ಸರ್ಕಾರ ವಿಧಾನ ಸಭೆಯ 10 ಹಾಗೂ ವಿಧಾನ ಪರಿಷತ್‍ನ ಒಬ್ಬ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ...

ಬೆಂಗಳೂರು: ರಾಜ್ಯ ಸರ್ಕಾರ ವಿಧಾನ ಸಭೆಯ 10 ಹಾಗೂ ವಿಧಾನ ಪರಿಷತ್‍ನ ಒಬ್ಬ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಜನತಾ ಪಕ್ಷದ ಮುಖಂಡ ಪದ್ಮನಾಭ ಪ್ರಸನ್ನಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

ಅರ್ಜಿಯ ನಡೆಸಿದ ನ್ಯಾಯಮೂರ್ತಿ  ಬಿ.ಹಿಂಚೆಗೇರಿ ಅವರಿದ್ದ ನ್ಯಾಯಪೀಠ, ಆರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಕೂಡಿದ್ದು, ತಕರಾರು ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ. ಆದ್ದರಿಂದಾಗಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿ ಎಂದು ಸೂಚಿಸಿದರು. ನ್ಯಾಯಪೀಠದ ಆದೇಶದಲ್ಲಿ ಅರ್ಜಿಯನ್ನು ಹಿಂಪಡೆದರು.

ಸಂವಿಧಾನದ ಅನುಚ್ಛೇದ 164ರ ಪ್ರಕಾರ ಒಟ್ಟು ಶಾಸಕರಲ್ಲಿ ಶೇ.15 ರಷ್ಟು ಮಾತ್ರ ಸಚಿವರಿರಬೇಕು ಎಂಬ ನಿಯಮವಿದೆ. ಆದರೆ ಸರ್ಕಾರ ನಿಯಮವನ್ನು ಉಲ್ಲಂಘಿಸಿ ಸಚಿವರ ಸ್ಥಾನಮಾನ ನೀಡಿ 11 ಜನ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಆದೇಶಿಸಿದೆ. ಇದು ಸಂವಿಧಾನ ಬಾಹಿರ. ಸರ್ಕಾರದ ಈ ನಿರ್ಧಾರದಿಂದಾಗಿ ಸಾರ್ವಜನಿಕರ  ತೆರಿಗೆ ಹಣವನ್ನು ಅನಗತ್ಯವಾಗಿ ದುಂದು ವೆಚ್ಚಕ್ಕೆ ಮುಂದಾಗಿದೆ ಎಂದು ಆರೋಪಿಸಲಾಗಿತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT