(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಸ ವಿಂಗಡಿಸದವರಿಗೆ ಬಿಬಿಎಂಪಿ ದಂಡ

ಬಿಬಿಎಂಪಿ ವಿಶೇಷ ಆಯುಕ್ತ ಸುಬೋದ್ ಯಾದವ್ ಅವರು ಗುರುವಾರ ಬೆಂಗಳೂರಿನ ಗಾಂಧಿನಗರದ ಹಲವು ಹೋಟೆಲ್ ಗಳು, ಲಾಡ್ಜ್‍ಗಳು ಹಾಗೂ ವೈನ್ ಸ್ಟೋರ್‍ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ ಅವರು ಕಸ ವಿಂಗಡಣೆ ಮಾಡದವರ...

ಬೆಂಗಳೂರು: ಬಿಬಿಎಂಪಿ ವಿಶೇಷ ಆಯುಕ್ತ ಸುಬೋದ್ ಯಾದವ್ ಅವರು ಗುರುವಾರ ಬೆಂಗಳೂರಿನ ಗಾಂಧಿನಗರದ ಹಲವು ಹೋಟೆಲ್ ಗಳು, ಲಾಡ್ಜ್‍ಗಳು ಹಾಗೂ ವೈನ್
ಸ್ಟೋರ್‍ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ ಅವರು ಕಸ ವಿಂಗಡಣೆ ಮಾಡದವರ ವಿರುದ್ಧ ರು.2.50ಲಕ್ಷ ದಂಡ ವಿಧಿಸಿದ್ದಾರೆ.

ಗುರುವಾರ ಅಭಿಯಂತರರು, ಕಂದಾಯ, ಆರೋಗ್ಯ ಅಧಿಕಾರಿಗಳ ತಂಡಗ ಳೊಂದಿಗೆ ಗಾಂಧಿನಗರದ ವಿವಿಧ ಹೋಟೆಲ್‍ಗಳು ಹಾಗೂ ಲಾಡ್ಜ್ ಗಳಿಗೆ ಅವರು ಭೇಟಿ ನೀಡಿ-ದ್ದರು. ಈ ವೇಳೆ ಸಮರ್ಪಕ ವಾಗಿ ಕಸ ವಿಂಗ ಡಣೆ ಮಾಡದಿರು ವುದು ಕಂಡು ಬಂದಿದ್ದು, ಅಂತಹ ಅಂಗಡಿ ಗಳ ವಿರುದಟಛಿ ಸ್ಥಳದಲ್ಲೇ ದಂಡ ವಿಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT