(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗೃಹಿಣಿ ಅನುಮಾನಾಸ್ಪದ ಸಾವು

ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದಾನಗರ ನಿವಾಸಿ ಹರಿಣಿ (25) ಮೃತ ಮಹಿಳೆ...

ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದಾನಗರ ನಿವಾಸಿ ಹರಿಣಿ (25) ಮೃತ ಮಹಿಳೆ.

ಮೂರು ವರ್ಷಗಳ ಹಿಂದೆ ಮಂಜುನಾಥ್ ಎಂಬಾತನೊಂದಿಗೆ ಹರಿಣಿ ಮದುವೆಯಾಗಿದ್ದರು. ಇದೀಗ ಈತನೇ ತಮ್ಮ ಮಗಳನ್ನುಕೊಲೆ ಮಾಡಿದ್ದಾನೆ ಎಂದು ಹರಿಣಿ ಅವರ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಮಂಜುನಾಥ್ ರಿಟೇಲ್ ಶಾಪ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ. ದಂಪತಿ ನಡುವೆ ಯಾವುದೇ ಕಲಹ ಇರಲಿಲ್ಲ. ಮಹಿಳೆ ಮಲಗಿದ ಸ್ಥಳದಲ್ಲೇ ಮೃತಪಟ್ಟಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಪತಿ ಮಂಜುನಾಥ್‍ನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! ಬಿಜೆಪಿ-ಜೆಡಿಎಸ್ ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

Women's T20 World Cup 2026: ಭಾರತ vs ಪಾಕಿಸ್ತಾನ ಪಂದ್ಯ, ಎಲ್ಲಿ, ಯಾವಾಗ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ..

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ

ಸಾಮಾನ್ಯವಾದ ನೀರಿನ ಬಾಟಲಿಗೂ ವಿಮಾನ ನಿಲ್ದಾಣಗಳು ಹೆದರುತ್ತವೇಕೆ?

SCROLL FOR NEXT