ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಒಗ್ಗಟ್ಟಾಗಿ ಕೆಲಸ ಮಾಡಿ: ಮೇಘರಿಕ್

ಪೊಲೀಸ್ ಪೇದೆಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಅಪರಾಧಗಳನ್ನು ನಿಯಂತ್ರಣಕ್ಕೆ ತರಬಹುದೆಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅಭಿಪ್ರಾಯಪಟ್ಟರು...

ಬೆಂಗಳೂರು: ಪೊಲೀಸ್ ಪೇದೆಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಅಪರಾಧಗಳನ್ನು ನಿಯಂತ್ರಣಕ್ಕೆ ತರಬಹುದೆಂದು ನಗರ ಪೊಲೀಸ್ ಆಯುಕ್ತ ಎನ್.
ಎಸ್.ಮೇಘರಿಕ್ ಅಭಿಪ್ರಾಯಪಟ್ಟರು.

ಥಣಿಸಂದ್ರದ ಸಿಎಆರ್ ಉತ್ತರ ಮೈದಾನದಲ್ಲಿ ಶುಕ್ರವಾರ ನಡೆದ ಸರ್ವಿಸ್ ಪರೇಡ್‍ನಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ನಗರದಲ್ಲಿ ವಾಹನಗಳ ದಟ್ಟಣೆಗಿಂತ ಜನದಟ್ಟಣೆ ಹೆಚ್ಚಾಗಿದೆ. ಪ್ರತಿದಿನ ಲಕ್ಷಾಂತರ ಮಂದಿ ನಗರಕ್ಕೆ ಬಂದು ಹೋಗುತ್ತಾರೆ. ಹೀಗಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಜತೆಗೆ ಅಪರಾಧ ತಡೆಗಟ್ಟಲು
ನಾವೆಲ್ಲಾ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕೆಂದು ಅವರು ಹೇಳಿದರು.

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಸಾಧ್ಯವಾದಷ್ಟು ಬೇಗ ಬಂಧಿಸಲು ಶ್ರಮವಹಿಸಬೇಕು. ಇನ್ನು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೆಚ್ಚು ಗಮನ ಹರಿಸುವ ಮೂಲಕ ಅಪಘಾತಗಳಿಗೆ ಕಡಿವಾಣ ಹಾಕಬೇಕು. ಪೊಲೀಸ್ ಪೇದೆಗಳಿಂದ ಹಿಡಿದು ಅಧಿಕಾರಿಗಳು ಯಾವುದೇ ಸಮಸ್ಯೆಗಳಿದ್ದರೂ ನನ್ನೊಂದಿಗೆ ಮುಕ್ತವಾಗಿ ಚರ್ಚಿಸಬಹುದು. ಇದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT