(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಉನ್ನತ ಮಟ್ಟಕ್ಕೇರಲು ಬಡತನ ಪ್ರೇರಣೆ

ಒಬ್ಬ ವ್ಯಕ್ತಿ ಉನ್ನತ ಮಟ್ಟಕ್ಕೆ ಏರುವಲ್ಲಿ ಆತನ ಕುಟುಂಬದ ಬಡತನವೂ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ...

ಬೆಂಗಳೂರು; ಒಬ್ಬ ವ್ಯಕ್ತಿ ಉನ್ನತ ಮಟ್ಟಕ್ಕೆ ಏರುವಲ್ಲಿ ಆತನ ಕುಟುಂಬದ ಬಡತನವೂ ಪ್ರೇರಣೆಯಾಗುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ನಗರದ ಕೌಶಿಕ್ ಮುದ್ದಾ ಅವರ `63 ರಿಜೆಕ್ಷನ್ಸ್' ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಉದ್ಯಮ ಆರಂಭಿಸುವಾಗ ಯುವ ಉದ್ಯಮಿಗಳು ಎದುರಿಸುವ ಸವಾಲುಗಳು ಹಾಗೂ ಅವುಗಳನ್ನು ಮೆಟ್ಟಿ ನಿಂತ ಅನುಭವಗಳನ್ನು ಪ್ರಬುದಟಛಿತೆಯಿಂದ ಲೇಖಕರು ಈ ಪುಸ್ತಕದಲ್ಲಿ ಬರೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಉಪಲೋಕಾಯುಕ್ತ ಸುಭಾಷ್ ಬಿ.ಅಡಿ ಮಾತನಾಡಿ, ಯುವಕರಿಂದ ದೇಶದ ಬೆಳವಣಿಗೆ ಸಾಧ್ಯ. ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಒಳ್ಳೆತನ ರೂಡಿsಸಿಕೊಳ್ಳಬೇಕು. ಸಾಧನೆ ಮಾಡಲು ಅನ್ಯ ಮಾರ್ಗವನ್ನು ಆಯ್ದುಕೊಳ್ಳದೆ ಸರಿಯಾದ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ನ್ಯಾಯಮೂರ್ತಿ ಎನ್. ಕೆ.ಪಾಟೀಲ್, ತರಬೇತಿ ಮತ್ತು ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಘವೇಂದ್ರ ಔರಾದ್ಕರ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT