ಮುಖ್ಯಮಂತ್ರಿ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಮಹಾ ಸುಳ್ಳುಗಾರ ಪಟ್ಟಕ್ಕೆ ಸಿಎಂ ಸೇರ್ಪೆಡೆ; ಜಗದೀಶ ಶೆಟ್ಟರ್ ವ್ಯಂಗ್ಯ

ಕಾಂಗ್ರೆಸ್‍ನಲ್ಲಿ ಸುಳ್ಳುಗಾರರದ್ದೇ ಕಾರುಬಾರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆಗಳೆಲ್ಲ ಸುಳ್ಳಾಗಿವೆ.

ಬೀದರ್: ಕಾಂಗ್ರೆಸ್‍ನಲ್ಲಿ ಸುಳ್ಳುಗಾರರದ್ದೇ ಕಾರುಬಾರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆಗಳೆಲ್ಲ ಸುಳ್ಳಾಗಿವೆ. ಈ ಮೊದಲು ವೀರಪ್ಪ ಮೊಯ್ಲಿ ಅವರು ಸುಳ್ಳುಗಾರ ಸಿಎಂ ಎಂದೆನಿಸಿಕೊಳ್ಳುತ್ತಿದ್ರು, ಇದೀಗ ಮಹಾ ಸುಳ್ಳುಗಾರ ಪಟ್ಟಕ್ಕೆ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಿಂದ ಎಲ್ಲ ರೀತಿಯ ನೆರವು ಸಿಗುತ್ತಿದ್ದರೂ ರಾಜ್ಯ ಸರ್ಕಾರ ಅದೆಲ್ಲವನ್ನೂ ಬದಿಗಿಟ್ಟು ನಿತ್ಯ ಬೆಳಗಿನಿಂದ ಸಂಜೆವರೆಗೆ ಕೇವಲ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ತಕ್ಷಣ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT