ಮುಖ್ಯಮಂತ್ರಿ ಸಿದ್ದರಾಮಯ್ಯ 
ಜಿಲ್ಲಾ ಸುದ್ದಿ

ಮಹಾ ಸುಳ್ಳುಗಾರ ಪಟ್ಟಕ್ಕೆ ಸಿಎಂ ಸೇರ್ಪೆಡೆ; ಜಗದೀಶ ಶೆಟ್ಟರ್ ವ್ಯಂಗ್ಯ

ಕಾಂಗ್ರೆಸ್‍ನಲ್ಲಿ ಸುಳ್ಳುಗಾರರದ್ದೇ ಕಾರುಬಾರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆಗಳೆಲ್ಲ ಸುಳ್ಳಾಗಿವೆ.

ಬೀದರ್: ಕಾಂಗ್ರೆಸ್‍ನಲ್ಲಿ ಸುಳ್ಳುಗಾರರದ್ದೇ ಕಾರುಬಾರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭರವಸೆಗಳೆಲ್ಲ ಸುಳ್ಳಾಗಿವೆ. ಈ ಮೊದಲು ವೀರಪ್ಪ ಮೊಯ್ಲಿ ಅವರು ಸುಳ್ಳುಗಾರ ಸಿಎಂ ಎಂದೆನಿಸಿಕೊಳ್ಳುತ್ತಿದ್ರು, ಇದೀಗ ಮಹಾ ಸುಳ್ಳುಗಾರ ಪಟ್ಟಕ್ಕೆ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಿಂದ ಎಲ್ಲ ರೀತಿಯ ನೆರವು ಸಿಗುತ್ತಿದ್ದರೂ ರಾಜ್ಯ ಸರ್ಕಾರ ಅದೆಲ್ಲವನ್ನೂ ಬದಿಗಿಟ್ಟು ನಿತ್ಯ ಬೆಳಗಿನಿಂದ ಸಂಜೆವರೆಗೆ ಕೇವಲ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ತಕ್ಷಣ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT