ಕುಸಿದುಬಿದ್ದ ಹೈಕೋರ್ಟ್ ಮು.ನ್ಯಾಯಮೂರ್ತಿ 
ಜಿಲ್ಲಾ ಸುದ್ದಿ

ಕುಸಿದುಬಿದ್ದ ಹೈಕೋರ್ಟ್ ಮು.ನ್ಯಾಯಮೂರ್ತಿ

ಹೈಕೋರ್ಟ್‍ನ ಹಂಗಾಮಿ ಮು.ನ್ಯಾ. ಎಸ್.ಕೆ. ಮುಖರ್ಜಿ ಬುಧವಾರ ಕುಸಿದು ಬಿದ್ದು, ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದಾರೆ...

ಬೆಂಗಳೂರು: ಹೈಕೋರ್ಟ್‍ನ ಹಂಗಾಮಿ ಮು.ನ್ಯಾ. ಎಸ್.ಕೆ. ಮುಖರ್ಜಿ ಬುಧವಾರ ಕುಸಿದು ಬಿದ್ದು, ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗಿದ್ದಾರೆ.

ಬುಧವಾರ ಬೆಳಗ್ಗೆ ಎಂಜಿ ರಸ್ತೆಯ ಮಳಿಗೆಯೊಂದಕ್ಕೆ ಭೇಟಿ ನೀಡಿದ್ದ ಅವರು ರಸ್ತೆಯಲ್ಲಿ ಪ್ರಜ್ಞೆತಪ್ಪಿ ಕುಸಿದು ಬಿದ್ದಿದ್ದು, ಮಧ್ಯಾಹ್ನ ಸುಮಾರು ಮೂರು ಗಂಟೆ ಸಮಯಕ್ಕೆ ಆಸ್ಪತ್ರೆಗೆ ಬಂದು ಹಲವು ಪರೀಕ್ಷೆಗಳನ್ನು ಮಾಡಿಸಿಕೊಂಡರು.

ಯಾವುದೇ ರೀತಿಯ ಗಂಭೀರ ಕಾಯಿಲೆಗಳಿಲ್ಲ, ಈಗ ಎಲ್ಲವು ಸರಿಯಾಗಿದೆ ಎಂದು ನ್ಯಾಯಮೂರ್ತಿಗಳನ್ನು ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ವಾತಾವರಣದಲ್ಲಿನ ಬದಲಾವಣೆಗಳಿಂದ ನ್ಯಾಯಮೂರ್ತಿಗಳು ಕಳೆದ ಐದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎಂದು ಕಚೇರಿ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT