ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ 
ಜಿಲ್ಲಾ ಸುದ್ದಿ

ಶಂಕರನಿಗೆ ಭಾಸ್ಕರನ ನಮನ: ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ

ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿವೆ.

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ವಿಶೇಷ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿದ್ದು, ನೂರಾರು ಭಕ್ತಾದಿಗಳು ಈ ಕೌತುಕವನ್ನು ಕಣ್ತುಂಬಿಕೊಂಡರು.

ಸುಮಾರು 5 : 20 ವೇಳೆಗೆ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿದ್ದು ಸೂರ್ಯ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿದ್ದಾನೆ. ಸೂರ್ಯ ಕಿರಣ ಶಿವಲಿಂಗವನ್ನು ಸ್ಪರ್ಶಿಸುವ ಕೌತುಕವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಗೂ ಸಾವಿರಾರು ಜನ ನೆರೆದಿದ್ದರು, ಇದಕ್ಕಾಗಿ  ದೇಗುಲದ ಆವರಣದಲ್ಲಿ 2 ಬಿಗ್ ಸ್ಕ್ರೀನ್ ಗಳ ವ್ಯವಸ್ಥೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT