(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಗ್ರಾಮೀಣ ಯುವಕರಿಗೆ ಉದ್ಯಮ ತರಬೇತಿ ಅಗತ್ಯ

ಸಿ.ಎನ್.ಅಶ್ವತ್ಥ್‍ನಾರಾಯಣ ಪ್ರತಿಷ್ಠಾನದಿಂದ ಉದ್ಯಮ ಪ್ರಾರಂಭದ ಸವಾಲುಗಳು ಕುರಿತು ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಸದುಪಯೋಗ ಪಡೆದುಕೊಂಡರು...

ಬೆಂಗಳೂರು: ಸಿ.ಎನ್.ಅಶ್ವತ್ಥ್‍ನಾರಾಯಣ ಪ್ರತಿಷ್ಠಾನದಿಂದ ಉದ್ಯಮ ಪ್ರಾರಂಭದ ಸವಾಲುಗಳು ಕುರಿತು ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆದ
ಉಪನ್ಯಾಸ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಸದುಪಯೋಗ ಪಡೆದುಕೊಂಡರು.

ಹೆಡ್ ಹೆಲ್ಡ್ ಹೈ ಸರ್ವೀಸ್ ಸಂಸ್ಥೆಯ ಸಿಇಒ ಮಾದನ್ ಪದಕಿ ಮಾತನಾಡಿ, ಹಳ್ಳಿಗಳಿಂದಲೇ ತುಂಬಿರುವ ಭಾರತದಂತಹ ದೇಶದಲ್ಲಿ ಅಲ್ಲಿಯ ಬುದಿಟಛಿವಂತರನ್ನು ಗುರುತಿಸಿ ಅವರಿಗೆ ಅಗತ್ಯ ತರಬೇತಿ ನೀಡಿದಲ್ಲಿ ಉದ್ಯಮದಲ್ಲಿ ಹೇಗೆ ತೊಡಗಿಸಿಕೊಳ್ಳುವಂತೆ ಮಾಡಿದರೆ ದೇಶದಲ್ಲಿ ಉದ್ಯಮ ಕ್ಷೇತ್ರ ಬೆಳೆಯುತ್ತದೆ ಎಂದರು.

ನಾಸ್ಕಾಂ ಅಧ್ಯಕ್ಷ ರವಿಗುರುರಾಜ್ ಮಾತನಾಡಿ, ಉದ್ದಿಮೆಯನ್ನು ಸ್ಥಾಪನೆ ಮಾಡಬೇಕಾದರೆ ಇರುವ ಸವಾಲುಗಳು, ಅವುಗಳನ್ನು ಹೇಗೆ ಎದುರಿಸಬೇಕು. ಕೆಲಸ ಕೇಳುವುದಕ್ಕೂ ಮುನ್ನ ಕೆಲಸವನ್ನು ಕೊಡುವಷ್ಟು ಎತ್ತರಕ್ಕೆ ಬೆಳೆಯುವ ಬಗ್ಗೆ ವಿವರವಾಗಿ ಮಾತನಾಡಿದರು. ಇಯಾನ್ ಫರೀಸ್ ಮಾತನಾಡಿ, ಉದ್ದಿಮೆದಾರರು ನಾಯಕತ್ವ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಮುಖ್ಯ ಎಂದರು. ಮಲ್ಲೇಶ್ವರಂ ಶಾಸಕ ಡಾ.ಸಿ.ಎನ್. ಅಶ್ವತ್ಥ್‍ನಾರಾಯಣ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT