ಪ್ರಧಾನ ಮಂತ್ರಿ ನರೇಂದ್ರ ಮೋದಿ 
ಜಿಲ್ಲಾ ಸುದ್ದಿ

ಶ್ರೀರಂಗಪಟ್ಟಣದಲ್ಲಿ ಮೋದಿ ಹತ್ಯೆಗೆ ಸ್ಕೆಚ್

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಈ ಹಿಂದೆ ನಡೆದಿದ್ದ ಸಂಚು ಪ್ರಕರಣ ಸಂಬಂಧ ಉಗ್ರರು ಶ್ರೀರಂಗಪಟ್ಟಣಕ್ಕೂ ಭೇಟಿ...

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಈ ಹಿಂದೆ ನಡೆದಿದ್ದ ಸಂಚು ಪ್ರಕರಣ ಸಂಬಂಧ ಉಗ್ರರು ಶ್ರೀರಂಗಪಟ್ಟಣಕ್ಕೂ ಭೇಟಿ ನೀಡಿ ವ್ಯೂಹ ರೂಪಿಸಿದ್ದರೆಂಬ ಮಾಹಿತಿ ಬೆಳಕಿಗೆ ಬಂದಿದೆ.

ಮೋದಿ ಜನವರಿ 1, 2ರಂದು ಮೈಸೂರಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ಸಂದರ್ಭವನ್ನು ಉಗ್ರರು ಟಾರ್ಗೆಟ್ ಮಾಡಿಕೊಂಡಿದ್ದರು. ಆದರೆ, ಕೇಂದ್ರ ಗುಪ್ತಚರ ಇಲಾಖೆ ಮತ್ತು ಜಿಲ್ಲಾ ಪೊಲೀಸರ ಮುಂಜಾಗ್ರತಾ ಕ್ರಮಗಳಿಂದ ಯಾವುದೇ ಕೃತ್ಯ ನಡೆಯಲಿಲ್ಲ.

ಲಾಡ್ಜ್ ನಲ್ಲಿ ತಂಗಿರುವ ಶಂಕೆ: ಪ್ರಧಾನ ಮಂತ್ರಿಗಳನ್ನು ಟಾರ್ಗೆಟ್ ಮಾಡಿಕೊಂಡು ಜನವರಿ 1ರಂದೇ ಉಗ್ರರು ಮಂಡ್ಯ ಹಾಗೂ ಶ್ರೀರಂಗಪಟ್ಟಣದ ಲಾಡ್ಜ್ ಗಳಲ್ಲಿ ತಂಗಿದ್ದ ಉಗ್ರರು, ಮೋದಿ ಅವರನ್ನು ಹತ್ಯೆಗೈಯುವ ಸಂಚು ರೂಪಿಸಿದ್ದರು.

ಜತೆಗೆ ಶ್ರೀರಂಗಪಟ್ಟಣದಲ್ಲೂ ಲಾಡ್ಜ್ ನಲ್ಲಿ ತಂಗಿದ್ದ ಉಗ್ರರಿಗೆ ಪಾಕಿಸ್ತಾನದಿಂದ ದೂರವಾಣಿ ಕರೆಯೊಂದು ಬಂದಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಪರಿಶೀಲಿಸಿದರೆ ಪತ್ತೆಯಾಗಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT