ಪ್ರಧಾನ ಮಂತ್ರಿ ನರೇಂದ್ರ ಮೋದಿ 
ಜಿಲ್ಲಾ ಸುದ್ದಿ

ಶ್ರೀರಂಗಪಟ್ಟಣದಲ್ಲಿ ಮೋದಿ ಹತ್ಯೆಗೆ ಸ್ಕೆಚ್

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಈ ಹಿಂದೆ ನಡೆದಿದ್ದ ಸಂಚು ಪ್ರಕರಣ ಸಂಬಂಧ ಉಗ್ರರು ಶ್ರೀರಂಗಪಟ್ಟಣಕ್ಕೂ ಭೇಟಿ...

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಈ ಹಿಂದೆ ನಡೆದಿದ್ದ ಸಂಚು ಪ್ರಕರಣ ಸಂಬಂಧ ಉಗ್ರರು ಶ್ರೀರಂಗಪಟ್ಟಣಕ್ಕೂ ಭೇಟಿ ನೀಡಿ ವ್ಯೂಹ ರೂಪಿಸಿದ್ದರೆಂಬ ಮಾಹಿತಿ ಬೆಳಕಿಗೆ ಬಂದಿದೆ.

ಮೋದಿ ಜನವರಿ 1, 2ರಂದು ಮೈಸೂರಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ಸಂದರ್ಭವನ್ನು ಉಗ್ರರು ಟಾರ್ಗೆಟ್ ಮಾಡಿಕೊಂಡಿದ್ದರು. ಆದರೆ, ಕೇಂದ್ರ ಗುಪ್ತಚರ ಇಲಾಖೆ ಮತ್ತು ಜಿಲ್ಲಾ ಪೊಲೀಸರ ಮುಂಜಾಗ್ರತಾ ಕ್ರಮಗಳಿಂದ ಯಾವುದೇ ಕೃತ್ಯ ನಡೆಯಲಿಲ್ಲ.

ಲಾಡ್ಜ್ ನಲ್ಲಿ ತಂಗಿರುವ ಶಂಕೆ: ಪ್ರಧಾನ ಮಂತ್ರಿಗಳನ್ನು ಟಾರ್ಗೆಟ್ ಮಾಡಿಕೊಂಡು ಜನವರಿ 1ರಂದೇ ಉಗ್ರರು ಮಂಡ್ಯ ಹಾಗೂ ಶ್ರೀರಂಗಪಟ್ಟಣದ ಲಾಡ್ಜ್ ಗಳಲ್ಲಿ ತಂಗಿದ್ದ ಉಗ್ರರು, ಮೋದಿ ಅವರನ್ನು ಹತ್ಯೆಗೈಯುವ ಸಂಚು ರೂಪಿಸಿದ್ದರು.

ಜತೆಗೆ ಶ್ರೀರಂಗಪಟ್ಟಣದಲ್ಲೂ ಲಾಡ್ಜ್ ನಲ್ಲಿ ತಂಗಿದ್ದ ಉಗ್ರರಿಗೆ ಪಾಕಿಸ್ತಾನದಿಂದ ದೂರವಾಣಿ ಕರೆಯೊಂದು ಬಂದಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಪರಿಶೀಲಿಸಿದರೆ ಪತ್ತೆಯಾಗಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT