ಕೆಎಸ್ ಆರ್ ಟಿಸಿಗೆ ಪ್ರಶಸ್ತಿ 
ಜಿಲ್ಲಾ ಸುದ್ದಿ

ಕೆಎಸ್ ಆರ್ ಟಿಸಿಗೆ ಪ್ರಶಸ್ತಿ

ಸಾರ್ವಜನಿಕ ಸಂಪರ್ಕ ಮಂಡಳಿ ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಂಸ್ಥೆಗಳು ಸಲ್ಲಿಸಿರುವ ಕೊಡುಗೆ ಗುರುತಿಸಿ ಕೊಡಮಾಡುವ ಕಾರ್ಪೊರೇಟ್ ಕೊಲ್ಯಾಟರಲ್ ಪ್ರಶಸ್ತಿಗೆ ಕೆಎಸ್ಆರ್ ಟಿಸಿ ಪಾತ್ರವಾಗಿದೆ.

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಂಸ್ಥೆಗಳು ಸಲ್ಲಿಸಿರುವ ಕೊಡುಗೆಗಳನ್ನು ಗುರುತಿಸಿ ಕೊಡಮಾಡುವ ಕಾರ್ಪೊರೇಟ್ ಕೊಲ್ಯಾಟರಲ್ ಪ್ರಶಸ್ತಿಗೆ ಕೆಎಸ್ಆರ್ ಟಿಸಿ ಪಾತ್ರವಾಗಿದೆ. ರಾಷ್ಟ್ರಮಟ್ಟದಲ್ಲಿ ಸಂವಹನ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ನೀಡುವ ಚಾಣಕ್ಯ ಪ್ರಶಸ್ತಿಯನ್ನು ಬೆಸ್ಟ್ ಪಿಆರ್ ಅಂಡ್ ಕಾರ್ಪೊರೆಟ್ ಕಮ್ಯುನಿಕೇಷನ್ ಆಫ್ ದಿ ಇಯರ್ ವರ್ಗದಲ್ಲಿ ಕೆಎಸ್ಆರ್ ಟಿಸಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿಎಸ್ ಲತಾ ಅವರಿಗೆ ನೀಡಿ ಗೌರವಿಸಿದೆ.
ಕೋಲ್ಕತಾದಲ್ಲಿ ನಡೆದ 10 ನೇ ವಿಶ್ವ ಸಾರ್ವಜನಿಕ ಸಂವಹನ ಸಮ್ಮೇಳನದಲ್ಲಿ ಪಶ್ಚಿಮ ಬಂಗಾಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸಮಾಜ ಕಲ್ಯಾಣ ಸಚಿವೆ ಶಶಿ ಪಂಜಾ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇನ್ನೂ 5 ವರ್ಗಗಳಲ್ಲಿ ನೀಡುವ ಪ್ರಶಸ್ತಿಯನ್ನು ಕೆಎಸ್ ಆರ್ ಟಿಸಿಯ ಆಂತರಿಕ ನಿಯತಕಾಲಿಕ, ಕಾರ್ಪೊರೇಟ್ ಜಾಹಿರಾತು, ಬಯೋ ಬಸ್ ನ ಸಾಕ್ಷಚಿತ್ರ, ಬಯೋಬಸ್ ಕೈಪಿಡಿ ಮತ್ತು ಐರಾವತ ಡೈಮಂಡ್ ಕ್ಲಾಸ್ ಬಸ್ ಗಳ ಬ್ರ್ಯಾಂಡಿಂಗ್ ಕಾರ್ಯಗಳಿಗೆ ಲಭಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT