ಕೇಂದ್ರ ಕಾರಾಗೃಹ 
ಜಿಲ್ಲಾ ಸುದ್ದಿ

ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ ಜೈಲಿನ 98 ಖೈದಿಗಳ ಬಿಡುಗಡೆ

ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98

ಬೆಂಗಳೂರು: ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಇಂದು ಪರಪ್ಪನ ಅಗ್ರಹಾರದಲ್ಲಿದ್ದ 98 ಖೈದಿಗಳನ್ನು ಬಿಡುಗಡೆ ಮಾಡಲಾಯಿತು.
ರಾಜ್ಯದ ವಿವಿಧ ಜೈಲುಗಳಲ್ಲಿ ಬಂಧಿಯಾಗಿರುವ 375 ಖೈದಿಗಳ ಬಿಡುಗಡೆಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಬೆಂಗಳೂರು, ಧಾರವಾಡ, ಬಳ್ಳಾರಿ, ಕಲಬುರ್ಗಿ, ಬೆಳಗಾವಿ, ಮೈಸೂರು ಹಾಗೂ ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿ 14 ವರ್ಷ ಶಿಕ್ಷೆ ಅನುಭವಿಸಿರುವ 255 ಮಾಫಿ ಸಹಿತ ಹಾಗೂ 120 ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ 13 ಮಹಿಳೆಯರು ಸೇರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT