ಕೇಂದ್ರ ಕಾರಾಗೃಹ 
ಜಿಲ್ಲಾ ಸುದ್ದಿ

ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ ಜೈಲಿನ 98 ಖೈದಿಗಳ ಬಿಡುಗಡೆ

ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98

ಬೆಂಗಳೂರು: ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಇಂದು ಪರಪ್ಪನ ಅಗ್ರಹಾರದಲ್ಲಿದ್ದ 98 ಖೈದಿಗಳನ್ನು ಬಿಡುಗಡೆ ಮಾಡಲಾಯಿತು.
ರಾಜ್ಯದ ವಿವಿಧ ಜೈಲುಗಳಲ್ಲಿ ಬಂಧಿಯಾಗಿರುವ 375 ಖೈದಿಗಳ ಬಿಡುಗಡೆಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಬೆಂಗಳೂರು, ಧಾರವಾಡ, ಬಳ್ಳಾರಿ, ಕಲಬುರ್ಗಿ, ಬೆಳಗಾವಿ, ಮೈಸೂರು ಹಾಗೂ ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿ 14 ವರ್ಷ ಶಿಕ್ಷೆ ಅನುಭವಿಸಿರುವ 255 ಮಾಫಿ ಸಹಿತ ಹಾಗೂ 120 ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ 13 ಮಹಿಳೆಯರು ಸೇರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!