ಕೇಂದ್ರ ಕಾರಾಗೃಹ 
ಜಿಲ್ಲಾ ಸುದ್ದಿ

ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ ಜೈಲಿನ 98 ಖೈದಿಗಳ ಬಿಡುಗಡೆ

ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98

ಬೆಂಗಳೂರು: ಗಣರಾಜ್ಯೋತ್ಸವದ ಕೊಡುಗೆಯಾಗಿ ರಾಜ್ಯ ಸರ್ಕಾರ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 98 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಇಂದು ಪರಪ್ಪನ ಅಗ್ರಹಾರದಲ್ಲಿದ್ದ 98 ಖೈದಿಗಳನ್ನು ಬಿಡುಗಡೆ ಮಾಡಲಾಯಿತು.
ರಾಜ್ಯದ ವಿವಿಧ ಜೈಲುಗಳಲ್ಲಿ ಬಂಧಿಯಾಗಿರುವ 375 ಖೈದಿಗಳ ಬಿಡುಗಡೆಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಬೆಂಗಳೂರು, ಧಾರವಾಡ, ಬಳ್ಳಾರಿ, ಕಲಬುರ್ಗಿ, ಬೆಳಗಾವಿ, ಮೈಸೂರು ಹಾಗೂ ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿ 14 ವರ್ಷ ಶಿಕ್ಷೆ ಅನುಭವಿಸಿರುವ 255 ಮಾಫಿ ಸಹಿತ ಹಾಗೂ 120 ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಲ್ಲಿ 13 ಮಹಿಳೆಯರು ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT