(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನೀರು ನಷ್ಟ ಕುರಿತ ಅರಿವಿಗೆ ಅಂತಾರಾಷ್ಟ್ರೀಯ ಸಮ್ಮೇಳನ

ಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ...

ಬೆಂಗಳೂರು: ಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ.

ಅಂತಾರಾಷ್ಟ್ರೀಯ ಜಲ ಸಂಘಟನೆ ಮತ್ತು ಇಂಡಿಯನ್ ವಾಟರ್ ವರ್ಕ್ಸ್ ಅಸೋಸಿಯೇಶನ್, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ನಗರ ನೀರು ಪೂರೈಕೆ ಮತ್ತು ಒಳ ಚರಂಡಿ ಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ನಡೆಸುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಸೇರಿ ಅನೇ ಗಣ್ಯರು ಭಗವಹಿಸುವರು ಎಂದು ಬೆಂಗಳೂರು ಜಲ ಮಂಡಳಿ ಮುಖ್ಯ ಎಂಜಿನಿಯರ್ ಎಸ್.ಕೃಷ್ಣಪ್ಪ ಗುರುವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT