(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನೀರು ನಷ್ಟ ಕುರಿತ ಅರಿವಿಗೆ ಅಂತಾರಾಷ್ಟ್ರೀಯ ಸಮ್ಮೇಳನ

ಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ...

ಬೆಂಗಳೂರು: ಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ.

ಅಂತಾರಾಷ್ಟ್ರೀಯ ಜಲ ಸಂಘಟನೆ ಮತ್ತು ಇಂಡಿಯನ್ ವಾಟರ್ ವರ್ಕ್ಸ್ ಅಸೋಸಿಯೇಶನ್, ಬೆಂಗಳೂರು ಜಲಮಂಡಳಿ ಹಾಗೂ ಕರ್ನಾಟಕ ನಗರ ನೀರು ಪೂರೈಕೆ ಮತ್ತು ಒಳ ಚರಂಡಿ ಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ನಡೆಸುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಸೇರಿ ಅನೇ ಗಣ್ಯರು ಭಗವಹಿಸುವರು ಎಂದು ಬೆಂಗಳೂರು ಜಲ ಮಂಡಳಿ ಮುಖ್ಯ ಎಂಜಿನಿಯರ್ ಎಸ್.ಕೃಷ್ಣಪ್ಪ ಗುರುವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾನ್ ಮೇಲಿನ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯಲಿದೆ: ಡೊನಾಲ್ಡ್ ಟ್ರಂಪ್

ಇದು ಅಂತ್ಯವಿಲ್ಲದ ಯುದ್ಧವಲ್ಲ; ಯುದ್ಧ ಶುರು ಮಾಡಿದ್ದು ಇರಾನ್, ನಾವು ಮುಗಿಸುತ್ತೇವೆ: ಅಮೆರಿಕ ರಕ್ಷಣಾ ಕಾರ್ಯದರ್ಶಿ!

ನೆತನ್ಯಾಹು ಹತ್ಯೆ? ಶಕ್ತಿಶಾಲಿ ಖೈಬರ್ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಕ ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ದಾಳಿ, ಇರಾನ್ ಹೇಳಿಕೆ

Iran vs Israel: 'ಇರಾನ್ ದುರಾಡಳಿತ ಅಂತ್ಯಕ್ಕೆ ಮುಹೂರ್ತ ಫಿಕ್ಸ್', 'ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ': ಇಸ್ರೇಲ್ ಪ್ರಧಾನಿ ನೇತನ್ಯಾಹು!

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

SCROLL FOR NEXT