ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಅಪಹರಿಸಿದ್ದಾಕೆ ಆತ್ಮಹತ್ಯೆಗೆ ಶರಣು..!

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ...

ಧಾರವಾಡ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ.

ಧಾರವಾಡದ ಲಕ್ಷ್ಮೀಸಿಂಗನಕೇರಿ ನಿವಾಸಿ ಸುರೇಖಾ ಕಾಲಾಡಿ (24 ವರ್ಷ) ಮಾನಸಿಕವಾಗಿ ನೊಂದು ಧಾರವಾಡ ಕೇಂದ್ರ ಕಾರಾಗೃಹದ ಶೌಚಾಲಯಲ್ಲಿ ನೇಣಿಗೆ ಶರಣಾಗಿದ್ದಾರೆ. ಎರಡು ಬಾರಿ ಗರ್ಭಪಾತ ಆದ ಮೇಲೆ ಮಗು ಹೆರುವ ಆಸೆ ಕೈಗೂಡದೆ ಬೇಸತ್ತಿದ್ದ ಸುರೇಖಾ ಬೇರೊಬ್ಬರ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.

ಹುಬ್ಳಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನರ್ಸ್ ವೇಷದಲ್ಲಿ ಬಂದು ಅನಿತಾ ಎಂಬುವವರ 10 ದಿನಗಳ ಹೆಣ್ಣುಮಗುವನ್ನು ಅಪಹರಿಸಿದ್ದರು ಎಂದು ಮೊದಲು ವರದಿಯಾಗಿತ್ತು. ಆದರೆ ಈಕೆ ಮಗುವನ್ನು ಕದ್ದಿರಲಿಲ್ಲ. ಬದಲಾಗಿ ಮಗುವಿನ ಅಜ್ಜಿಯೇ ರು.500ಗೆ ಮಾರಾಟ ಮಾಡಿದ್ದರು ಎಂದು ಸುರೇಖಾ ಪತಿ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ': 'ನಮ್ಮ ಧರ್ಮ ಒಪ್ಪಲ್ಲ'; Congress ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!