ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಅಪಹರಿಸಿದ್ದಾಕೆ ಆತ್ಮಹತ್ಯೆಗೆ ಶರಣು..!

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ...

ಧಾರವಾಡ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ.

ಧಾರವಾಡದ ಲಕ್ಷ್ಮೀಸಿಂಗನಕೇರಿ ನಿವಾಸಿ ಸುರೇಖಾ ಕಾಲಾಡಿ (24 ವರ್ಷ) ಮಾನಸಿಕವಾಗಿ ನೊಂದು ಧಾರವಾಡ ಕೇಂದ್ರ ಕಾರಾಗೃಹದ ಶೌಚಾಲಯಲ್ಲಿ ನೇಣಿಗೆ ಶರಣಾಗಿದ್ದಾರೆ. ಎರಡು ಬಾರಿ ಗರ್ಭಪಾತ ಆದ ಮೇಲೆ ಮಗು ಹೆರುವ ಆಸೆ ಕೈಗೂಡದೆ ಬೇಸತ್ತಿದ್ದ ಸುರೇಖಾ ಬೇರೊಬ್ಬರ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು.

ಹುಬ್ಳಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನರ್ಸ್ ವೇಷದಲ್ಲಿ ಬಂದು ಅನಿತಾ ಎಂಬುವವರ 10 ದಿನಗಳ ಹೆಣ್ಣುಮಗುವನ್ನು ಅಪಹರಿಸಿದ್ದರು ಎಂದು ಮೊದಲು ವರದಿಯಾಗಿತ್ತು. ಆದರೆ ಈಕೆ ಮಗುವನ್ನು ಕದ್ದಿರಲಿಲ್ಲ. ಬದಲಾಗಿ ಮಗುವಿನ ಅಜ್ಜಿಯೇ ರು.500ಗೆ ಮಾರಾಟ ಮಾಡಿದ್ದರು ಎಂದು ಸುರೇಖಾ ಪತಿ ಆರೋಪ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT