ಸಿದ್ದರಾಮಯ್ಯ ಮತ್ತು ಉಮಾಭಾರತಿ 
ಜಿಲ್ಲಾ ಸುದ್ದಿ

ಮಾತುಕತೆಗೆ ನಿರಾಕರಣೆ, ತೀರ್ಪು ಬರುವವರೆಗೂ ಕಾಯಿರಿ: ಮಹಾದಾಯಿ ಸಂಬಂಧ ಸಿಎಂ ಗೆ ಉಮಾಭಾರತಿ ಪತ್ರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸಿಎಂ....

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ  ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಲು ಸಿದ್ದವಿದ್ದ ರಾಜ್ಯ ಸರ್ಕಾರಕ್ಕೆ ನಿರಾಶೆಯಾಗಿದೆ. ಮಾತುಕತೆಗೆ ಉಮಾಭಾರತಿ ನಿರಾಕರಿಸಿರುವುದು ಉತ್ತರ ಕರ್ನಾಟಕದ ಭಾಗದ ಜನರಿಗೆ ಆಘತವಾಗಿದೆ. ಅಂತಿಮ ತೀರ್ಪು ಬರುವವರೆಗೆ ಕಾಯಿರಿ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆಯಿಡಿ ಎಂದು ಉಮಾಭಾರತಿ ಪತ್ರದಲ್ಲಿ ಹೇಳಿದ್ದಾರೆ,

ಗೋವಾ ಮುಖ್ಯಮಂತ್ರಿ ಕೂಡ ಅದೇ ರೀತಿಯ ಪತ್ರ ಬರೆದಿರುವುದು  ಉತ್ತರ ಕರ್ನಾಟಕ ಭಾಗದ ಜನರು ನೂರಾರು ದಿನಗಳಿಂದ ಮಾಡುತ್ತಿದ್ದ ಪ್ರತಿಭಟನೆಯು ಈಗ ನೀರಿನಲ್ಲಿ ಹೋಮಮಾಡಿದಂತಾಗಿದೆ.  ಅಪ್ಪ, ಅಮ್ಮ ಜಗಳದಿಂದ ಕೂಸು ಬಡವಾಯ್ತು ಎಂಬ ಹಾಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವೈಮನಸ್ಸಿನಿಂದ ಕರ್ನಾಟಕದ ಉತ್ತರಕರ್ನಾಟಕ ಭಾಗದ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT