ಬೆಂಗಳೂರು ನಗರ

ಕರ್ತವ್ಯಲೋಪ ಆರೋಪ: ಇನ್ಸ್​ಪೆಕ್ಟರ್​ ಶಂಕರಾಚಾರಿ ಅಮಾನತು

ಬೆಂಗಳೂರು: ರೌಡಿಶೀಟರ್​ ರವಿ ಎಂಬಾತನ ವಿರುದ್ಧ ನೀಡಲಾಗಿದ್ದ ದೂರನ್ನು ಸರಿಯಾಗಿ ದಾಖಲಿಸಿಕೊಳ್ಳದ ಆರೋಪದಲ್ಲಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯ​ ಇನ್ಸ್​ಪೆಕ್ಟರ್​ ಶಂಕರಾಚಾರಿ ಅವರನ್ನು ಅಮಾನತು ಮಾಡಲಾಗಿದೆ.

ರೌಡಿಶೀಟರ್​ ರವಿ ಎಂಬಾತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದ ಬಗ್ಗೆ ದೂರು ನೀಡಲಾಗಿತ್ತು. ದೂರಿಗೆ ಸಂಬಂಧಿಸಿದಂತೆ ಎಫ್​ಐಆರ್​ ದಾಖಲಿಸಿರಲಿಲ್ಲ, ಅಲ್ಲದೆ, ಠಾಣೆ ವ್ಯಾಪ್ತಿಯಲ್ಲಿ ಕೆಲಸ ಮಾಡದ ಆರೋಪವೂ ಇತ್ತು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ವಿಫಲಾಗಿದ್ದರು ಎನ್ನಲಾಗಿದೆ.

ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಗೆ ಆದೇಶಿಸಲಾಗಿತ್ತು. ಇಂದು ಬೆಂಗಳೂರು ಪೊಲೀಸ್​ ಆಯುಕ್ತ ಎಂ.ಎನ್​.ರೆಡ್ಡಿ​  ಶಂಕರಾಚಾರಿ ಅಮಾನತು ಆದೇಶ ನೀಡಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಜೂನ್ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಲೋಕಭವನದಲ್ಲಿ ಪ್ರಮಾಣವಚನ!

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಇಡೀ ಕಟ್ಟಡ!

ಪರಮಾಣು ದಾಳಿಯಿಂದ ರಕ್ಷಣೆ, ಪ್ರತಿದಾಳಿಗೆ ಚೀನಾ ಮಾಸ್ಟರ್ ಪ್ಲಾನ್: ಸೈಲೋಗಳ ಸಮೀಪ ಲಾಂಚ್ ಪ್ಯಾಡ್ ಗಳ ನಿರ್ಮಾಣ! ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

ಜೂನ್‌ನಲ್ಲಿ ಸಂಪುಟ ಪುನಾರಚನೆ: ಡಜನ್‌ಗೂ ಹೆಚ್ಚು ಸಚಿವರಿಗೆ ಕೊಕ್; ಕೇಂದ್ರ ಸಚಿವರೊಬ್ಬರಿಗೆ ಕರ್ನಾಟಕ BJP ಅಧ್ಯಕ್ಷ ಹುದ್ದೆ!

IPL 2026: 'ಪ್ಲೇ ಆಫ್ ಗೆ ಅರ್ಹತೆ ಪಡೆಯುವ ಸಾಧ್ಯತೆಯೇ ಇರಲಿಲ್ಲ, ಆದ್ರೆ..': ವೈಭವ್ ಸೂರ್ಯವಂಶಿ ಕುರಿತು RR ನಾಯಕ ರಿಯಾನ್ ಪರಾಗ್ ದೊಡ್ಡ ಹೇಳಿಕೆ!

SCROLL FOR NEXT