ಸಾಂದರ್ಭಿಕ ಚಿತ್ರ 
ಬೆಂಗಳೂರು ನಗರ

ಹೆತ್ತ ಮಕ್ಕಳನ್ನು ಕೊಂದು, ತಾನು ಆತ್ಮಹತ್ಯೆಗೆ ಶರಣಾದ ತಂದೆ

ಬೆಂಗಳೂರಿನ: ಪತ್ನಿ ಸಾವಿನಿಂದ ನೊಂದಿದ್ದ ಕುಮಾರೇಶ್ ಎಂಬಾತ ತನ್ನ 4 ವರ್ಷದ ಅವಳಿ ಮಕ್ಕಳನ್ನು ನೇಣು ಬಿಗಿದು ಕೊಂದು ಕೊನೆಗೆ ತಾನು ನೇಣುಗೆ ಶರಣಾಗಿದ್ದಾನೆ.

ಕೋಲಾರದ ಕೆಜಿಎಫ್ ಮೂಲದವರಾದ 40 ವರ್ಷದ ಕುಮಾರೇಶ್ ಅವರ ಪತ್ನಿ ಸೋನಿ ಅನಾರೋಗ್ಯದಿಂದಾ ಕಳೆದ ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ವಿಯೋಗದಿಂದ ತೀವ್ರ ನೊಂದಿದ್ದ ಕುಮಾರೇಶ್ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಹೊರಬರಲಾಗದೆ ಕುಮಾರೇಶ್ ತನ್ನ ಅವಳಿ ಹೆಣ್ಣು ಮಕ್ಕಳಾದ 4 ವರ್ಷದ ವೇದಿಕಾ ಮತ್ತು ವಿಜೇತಾಗೆ ನೇಣು ಬಿಗಿದು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ 10 ವರ್ಷಗಳಿಂದ ಬೆಂಗಳೂರಿನ ರಾಜಾಜಿನಗರದ 5ನೇ ಬ್ಲಾಕ್‌ನಲ್ಲಿ ವಾಸಿಸುತ್ತಿದ್ದ ಕುಮಾರೇಶನ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಕಳೆದ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೃಷ್ಟವಶಾತ್ ಕುಮಾರೇಶ್ ಅವರ ದೊಡ್ಡ ಮಗಳು ತನ್ನ ಅಜ್ಜಿ ಮನೆಗೆ ಹೋಗಿದ್ದರಿಂದ ಬದುಕಿ ಉಳಿದಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT