ಚಾಮರಾಜನಗರ

ಇಂದು ಅಥವಾ ನಾಳೆ ಜಯಾಗೆ ಸಿಎಂ ಪತ್ರ

ಚಾಮರಾಜನಗರ: ತಾಳವಾಡಿ ಘಟನೆಗೆ ಸಂಬಂಧಿಸಿದಂತೆ ಭಾಷಾ ಸಾಮರಸ್ಯ ಕಾಪಾಡಲು ಹಾಗೂ ಕನ್ನಡಿಗರಿಗೆ ರಕ್ಷಣೆ ಕೋರಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸಿಎಂ ಜಗದೀಶ್ ಶೆಟ್ಟರ್ ಪತ್ರ ಬರೆಯಲಿದ್ದಾರೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ಯಾರೋ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಈ ಘಟನೆ ನಡೆದಿದೆ. ಘಟನೆ ಸಂಬಂಧ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ವರದಿ ನೀಡಿದ್ದಾರೆ. ರಾಜ್ಯದ ಗಡಿ ಭಾಗದ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದನ್ನು ಮುಂದುವರಿಸಲಾಗುತ್ತದೆ. ಅದರಂತೆ ಕನ್ನಡಕ್ಕೆ ಇದ್ದ 100 ಅಂಕಗಳನ್ನು ಮತ್ತೆ 100 ಅಂಕಗಳಿಗೆ ಏರಿಸಬೇಕು ಹಾಗೂ ತಾಳವಾಡಿ ಗಡಿ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಪತ್ರ ಬರೆಯಲಾಗುವುದು ಎಂದರು.
ತಾಳವಾಡಿ ಗಡಿ ಕನ್ನಡಿಗರ ರಕ್ಷಣೆ ಹಾಗೂ ಭಾಷಾ ಸಾಮರಸ್ಯ ಕಾಪಾಡುವ ಸಂಬಂಧ ಜ.25 ರಂದು ಸಂಘ ಸಂಸ್ಥೆಗಳ ಮುಖಂಡರು, ಸಂಸದರು, ಚುನಾಯಿತ ಪ್ರತಿನಿಧಿಗಳ ಸಭೆ ಕರೆದು ಚರ್ಚಿಸಲಾಗುತ್ತದೆ ಎಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆ ರಾಜಕೀಯ ಜೀವನ ಮುಗಿಯಿತು; ಯತೀಂದ್ರ ಹೇಳಿಕೆಯಿಂದ ಸಂಚಲನ, ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್‌ಮೇಟ್ ನೀಡಲು ಸಿದ್ದು ಟೀಮ್ ಮುಂದು..!

ಬ್ಯುಸಿನೆಸ್ ಕಾರಿಡಾರ್'ಗಾಗಿ ಭೂಮಿ ಕಳೆದುಕೊಂಡವರಿಗೆ 3 ಪಟ್ಟು ಪರಿಹಾರ: ರಾಜ್ಯ ಸರ್ಕಾರ

ನಾನು ಹೆಮ್ಮೆಯ ಕನ್ನಡತಿ, ಕನ್ನಡ ಅದ್ಭುತ ಭಾಷೆ: ಕಿರಣ್ ಮಜುಂದಾರ್ ಶಾ

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

SCROLL FOR NEXT