ಚಿಕ್ಕಮಗಳೂರು

'ಬಡವರನ್ನು ತಲುಪದ ಸಹಕಾರ ಚಳವಳಿ'

ಮೂಡಿಗೆರೆ: ಸಹಕಾರಿ ಚಳವಳಿ ಬಡವರನ್ನು ತಲುಪಿಲ್ಲ. ಎಲ್ಲಾ ವರ್ಗದವರನ್ನು ಗಣನೆಗೆ ತೆಗೆದುಕೊಂಡಲ್ಲಿ  ಸಹಕಾರಿ ಚಳವಳಿಗೆ ಒಂದು ಅರ್ಥ ಬರುತ್ತದೆ ಎಂದು ಶಾಸಕ ಬಿ.ಬಿ.ನಿಂಗಯ್ಯ ಅಭಿಪ್ರಾಯಿಸಿದರು.
ಪಟ್ಟಣದ ರೈತ ಭವನದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನೂತನ ಅಧ್ಯಕ್ಷ ಎನ್.ಜೆ. ಜಯರಾಮು ಹಾಗೂ ಅಖಿಲ ಭಾರತ ವಕೀಲರ ಪರಿಷತ್ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡರಿಗೆ ಮೂಡಿಗೆರೆ ತಾ. ವ್ಯವಸಾಯೋತ್ಪನ್ನ ಸಹಕಾರ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿದರು. ಜೆಡಿಎಸ್ ಮುಖಂಡ ಎಂ.ಎಸ್.ಬಾಲಕೃಷ್ಣ ಉದ್ಘಾಟಿಸಿದರು. ಟಿಎಪಿಸಿಎಂ ಅಧ್ಯಕ್ಷ ಎಚ್.ಟಿ.ರವಿಕುಮಾರ್, ಹಳಸೆ ಶಿವಣ್ಣ, ಎಪಿಎಂಸಿ ಅಧ್ಯಕ್ಷ ಸತೀಶ್, ಎಂ.ಎಲ್.ಕಲ್ಲೇಶ್, ಜಿಪಂ ಸದಸ್ಯ ವಿ.ಕೆ.ಶಿವೇಗೌಡ, ಬಿ.ಎನ್. ಜಯಂತ್,ಎಂ.ವಿ.ಜಗದೀಶ್, ಡಿ.ಎಲ್. ಅಶೋಕಕುಮಾರ್, ಜಿ.ಯು. ಚಂದ್ರೇಗೌಡ, ಡಿ.ಬಿ.ಜಯಣ್ಣ ಜಿ.ಕೆ.ಮಂಜಪ್ಪಯ್ಯ, ಡಿ.ಆರ್. ಉಮಾಪತಿ, ಡಿ.ಬಿ.ಜಯಪ್ರಕಾಶ್, ಪ.ಪಂ.ಅಧ್ಯಕ್ಷೆ ಪಾರ್ವತಮ್ಮ,  ಎಂ.ಎಂ.ಲಕ್ಷ್ಮಣಗೌಡ, ಯು.ಎಚ್.ಹೇಮಶೇಖರ್, ಅಣಜೂರು ಸುಬ್ರಾಯಗೌಡ, ಬಸ್ನೀ ನಾರಾಯಣಗೌಡ, ರಾಮಕೃಷ್ಣ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಖಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT