ಚಿಕ್ಕಮಗಳೂರು

'ಬಡವರನ್ನು ತಲುಪದ ಸಹಕಾರ ಚಳವಳಿ'

ಮೂಡಿಗೆರೆ: ಸಹಕಾರಿ ಚಳವಳಿ ಬಡವರನ್ನು ತಲುಪಿಲ್ಲ. ಎಲ್ಲಾ ವರ್ಗದವರನ್ನು ಗಣನೆಗೆ ತೆಗೆದುಕೊಂಡಲ್ಲಿ  ಸಹಕಾರಿ ಚಳವಳಿಗೆ ಒಂದು ಅರ್ಥ ಬರುತ್ತದೆ ಎಂದು ಶಾಸಕ ಬಿ.ಬಿ.ನಿಂಗಯ್ಯ ಅಭಿಪ್ರಾಯಿಸಿದರು.
ಪಟ್ಟಣದ ರೈತ ಭವನದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನೂತನ ಅಧ್ಯಕ್ಷ ಎನ್.ಜೆ. ಜಯರಾಮು ಹಾಗೂ ಅಖಿಲ ಭಾರತ ವಕೀಲರ ಪರಿಷತ್ ಉಪಾಧ್ಯಕ್ಷ ಎಸ್.ಎಲ್.ಭೋಜೇಗೌಡರಿಗೆ ಮೂಡಿಗೆರೆ ತಾ. ವ್ಯವಸಾಯೋತ್ಪನ್ನ ಸಹಕಾರ ಸಂಘ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿದರು. ಜೆಡಿಎಸ್ ಮುಖಂಡ ಎಂ.ಎಸ್.ಬಾಲಕೃಷ್ಣ ಉದ್ಘಾಟಿಸಿದರು. ಟಿಎಪಿಸಿಎಂ ಅಧ್ಯಕ್ಷ ಎಚ್.ಟಿ.ರವಿಕುಮಾರ್, ಹಳಸೆ ಶಿವಣ್ಣ, ಎಪಿಎಂಸಿ ಅಧ್ಯಕ್ಷ ಸತೀಶ್, ಎಂ.ಎಲ್.ಕಲ್ಲೇಶ್, ಜಿಪಂ ಸದಸ್ಯ ವಿ.ಕೆ.ಶಿವೇಗೌಡ, ಬಿ.ಎನ್. ಜಯಂತ್,ಎಂ.ವಿ.ಜಗದೀಶ್, ಡಿ.ಎಲ್. ಅಶೋಕಕುಮಾರ್, ಜಿ.ಯು. ಚಂದ್ರೇಗೌಡ, ಡಿ.ಬಿ.ಜಯಣ್ಣ ಜಿ.ಕೆ.ಮಂಜಪ್ಪಯ್ಯ, ಡಿ.ಆರ್. ಉಮಾಪತಿ, ಡಿ.ಬಿ.ಜಯಪ್ರಕಾಶ್, ಪ.ಪಂ.ಅಧ್ಯಕ್ಷೆ ಪಾರ್ವತಮ್ಮ,  ಎಂ.ಎಂ.ಲಕ್ಷ್ಮಣಗೌಡ, ಯು.ಎಚ್.ಹೇಮಶೇಖರ್, ಅಣಜೂರು ಸುಬ್ರಾಯಗೌಡ, ಬಸ್ನೀ ನಾರಾಯಣಗೌಡ, ರಾಮಕೃಷ್ಣ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಖಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಸಂಘರ್ಷ: ಚಿಂತೆ ಬೇಡ.. Hormuz ನಲ್ಲಿ ಭಾರತಕ್ಕೆ ತೊಂದರೆ ಇಲ್ಲ: ಜೈಶಂಕರ್ ಗೆ Araghchi ಭರವಸೆ!

NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

ನಿಮ್ಮ ಮುಖ ಮುಚ್ಕೊಳ್ಳೇಕೆ ಬುರ್ಖಾ ಬೇಕು..; ಜನಿವಾರ, ಶಿವದಾರ ಧರಿಸಲು ಅವಕಾಶ ಕೊಡೋಕೆ ನೀವ್ಯಾವ ದೊಣ್ಣೆನಾಯಕ?: Pratap Simha; Video

IPL 2026: ನಿರ್ಣಾಯಕ ಹಂತದಲ್ಲಿ RCB ತಂಡ ಸೇರಿದ ಮತ್ತೊಬ್ಬ ಮಾರಕ ವೇಗಿ; ಬೆಂಗಳೂರು ತಂಡಕ್ಕೆ ಆನೆಬಲ

SCROLL FOR NEXT