ಚಿಕ್ಕಮಗಳೂರು

ಮಾಂಸದಂಗಡಿ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ನಗರದ ವಿವಿಧೆಡೆ ಇರುವ ಮಾಂಸ ಮಾರಾಟ ಅಂಗಡಿಗಳನ್ನು ಸಂತೆ ಮಾರುಕಟ್ಟೆ ಮೈದಾನದಲ್ಲಿರುವ ಮಾಂಸ ಮಾರಾಟ ಮಳಿಗೆಗಳ ಸಂಕೀರ್ಣಕ್ಕೆ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಕೋಳಿ ಮತ್ತು ಮಾಂಸ ಮಾರಾಟ ಮಳಿಗೆಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಇಲ್ಲಿನ ಹನುಮಂತಪ್ಪ ವೃತ್ತದಿಂದ ಅನಿಲ್ ಕುಮಾರ್ ನೇತೃತ್ವದಲ್ಲಿ ಮೆರವಣಿಗೆಯಲ್ಲಿ ತೆರಳಿದ ಮಾಂಸ ಮಾರಾಟಗಾರರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರಸ್ತೇದಾರ್ ಚೇತನ್ ಅವರಿಗೆ ಮನವಿ ಸಲ್ಲಿಸಿದರು.
ನಗರದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ನಗರಸಭೆಯವರು ಇಲ್ಲಿನ ಸಂತೆ ಮೈದಾನದಲ್ಲಿ ಮಾಂಸ ಮಾರಾಟ ಮಳಿಗೆಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಮಳಿಗೆಗಳಲ್ಲಿ ಹಲವರು ಮಾಂಸ ಮಾರಾಟ ಮಾಡುತ್ತಿದ್ದಾರೆ. ಆದರೆ, ಕೆಲವರು ಇಲ್ಲಿ ಮಳಿಗೆ ಪಡೆದುಕೊಂಡಿದ್ದರೂ ತಾವು ಈ ಹಿಂದೆ ಮಾಂಸ ಮಾರಾಟ ಮಾಡುತ್ತಿದ್ದ ಸ್ಥಳಗಳಲ್ಲೇ ವ್ಯಾಪಾರ ನಡೆಸುತ್ತಿದ್ದಾರೆ. ಹರಾಜಿನಲ್ಲಿ ಪಡೆದುಕೊಂಡಿದ್ದ ಮಳಿಗೆಗಳ ಬಾಡಿಗೆಯನ್ನೂ ಪಾವತಿ ಮಾಡುತ್ತಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT