ಗದಗ

ಬೇಡಿಕೆ ಈಡೇರಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಗದಗ: ನಾನಾ ಬೇಡಿಕೆ ಈಡೇರಿಸಲು ಆಗ್ರಹಿಸಿ ಬುಧವಾರ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಿಂದೂಗಳ ಆರಾಧ್ಯದೇವ ಭಗವಾನ್ ಕೃಷ್ಣನನ್ನು ಅವಮಾನಿಸುವ ರೀತಿಯಲ್ಲಿ ಚಿತ್ರಿಸಿರುವ  ಚಲನಚಿತ್ರವನ್ನು ನಿರ್ಬಂಧ ಹೇರಬೇಕು. ತೆಲಂಗಾಣವು ಮುಸಲ್ಮಾನರಿಗೆ ನೀಡಿದ ಶೇ. 12ರಷ್ಟು ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ತೆಲಂಗಾಣ ಸರ್ಕಾರವು ಮುಸಲ್ಮಾನರಿಗೆ ನೀಡಿದ ಶೇ. 12ರಷ್ಟು ಮೀಸಲಾತಿಯು ಸಂವಿಧಾನಬಾಹಿರ ಮತ್ತು ನ್ಯಾಯಾಲಯವನ್ನು ಅವಮಾನಿಸುವಂತಿದ್ದು, ಅದನ್ನು ರದ್ದುಗೊಳಿಸಬೇಕು. ಅಧ್ಯಕ್ಷ ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಯನ್ನು ನೋಯಿಸುವ ದೃಶ್ಯಗಳನ್ನು ಚಿತ್ರೀಕರಿಸಲಾಗಿದ್ದು, ಇದನ್ನು ಕೂಡಲೇ ನಿರ್ಬಂಧಿಸಬೇಕು. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಿಂದೂ ಧರ್ಮಾಭಿಮಾನಿಗಳು ಹಿಂದೂ ಪರ ಸಂಘಟನೆಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕದನಕ್ಕೆ ಕೊನೆಗೂ climax? ಸಿಎಂ ಡಿಸಿಎಂ ಗೆ ಹೈಕಮಾಂಡ್ ಬುಲಾವ್; ರಾಜ್ಯ ರಾಜಕೀಯದಲ್ಲಿ ಸಂಚಲನ!

I Love India, I Love Modi: ಭಾರತ ನನ್ನನ್ನ 100% ನಂಬಬಹುದು- ಡೊನಾಲ್ಡ್ ಟ್ರಂಪ್

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-US ಹತ್ತಿರ: 'ಆತುರ ಬೇಡ'-ಟ್ರಂಪ್ ಹೊಸ ವರಸೆ!

ಇರಾನ್-US ಕದನ ವಿರಾಮದ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ| video

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

SCROLL FOR NEXT