ಗದಗ

ಬೇಡಿಕೆ ಈಡೇರಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಗದಗ: ನಾನಾ ಬೇಡಿಕೆ ಈಡೇರಿಸಲು ಆಗ್ರಹಿಸಿ ಬುಧವಾರ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಹಿಂದೂಗಳ ಆರಾಧ್ಯದೇವ ಭಗವಾನ್ ಕೃಷ್ಣನನ್ನು ಅವಮಾನಿಸುವ ರೀತಿಯಲ್ಲಿ ಚಿತ್ರಿಸಿರುವ  ಚಲನಚಿತ್ರವನ್ನು ನಿರ್ಬಂಧ ಹೇರಬೇಕು. ತೆಲಂಗಾಣವು ಮುಸಲ್ಮಾನರಿಗೆ ನೀಡಿದ ಶೇ. 12ರಷ್ಟು ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ತೆಲಂಗಾಣ ಸರ್ಕಾರವು ಮುಸಲ್ಮಾನರಿಗೆ ನೀಡಿದ ಶೇ. 12ರಷ್ಟು ಮೀಸಲಾತಿಯು ಸಂವಿಧಾನಬಾಹಿರ ಮತ್ತು ನ್ಯಾಯಾಲಯವನ್ನು ಅವಮಾನಿಸುವಂತಿದ್ದು, ಅದನ್ನು ರದ್ದುಗೊಳಿಸಬೇಕು. ಅಧ್ಯಕ್ಷ ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಯನ್ನು ನೋಯಿಸುವ ದೃಶ್ಯಗಳನ್ನು ಚಿತ್ರೀಕರಿಸಲಾಗಿದ್ದು, ಇದನ್ನು ಕೂಡಲೇ ನಿರ್ಬಂಧಿಸಬೇಕು. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಿಂದೂ ಧರ್ಮಾಭಿಮಾನಿಗಳು ಹಿಂದೂ ಪರ ಸಂಘಟನೆಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US Tariff war: ಜೈಶಂಕರ್-ರುಬಿಯೊ ಮಹತ್ವದ ಭೇಟಿ, ಭಾರತ-ಅಮೆರಿಕ ಸಂಬಂಧ ಕುರಿತು ಚರ್ಚೆ!

Indian Army ಗೆ ಮತ್ತಷ್ಟು ಬಲ: ರಷ್ಯಾದ S-400 ವಿತರಣೆ 2026ರ ಹೊತ್ತಿಗೆ ಪೂರ್ಣ: ವರದಿ

TCS Layoffs Row: ಭಾರತದ ಐಟಿ ದೈತ್ಯ ಸಂಸ್ಥೆ ವಿರುದ್ಧ "ಬಲವಂತದ ರಾಜೀನಾಮೆ" ಆರೋಪ! 30,000 ಉದ್ಯೋಗಕ್ಕೆ ಕುತ್ತು?

ರಾಜ್ಯಾದ್ಯಂತ 'ಜಾತಿ ಗಣತಿ' ಆರಂಭ; ಕೆಲವು ಕಡೆ ತಾಂತ್ರಿಕ ದೋಷ, ಹಲವಡೆ ಸರ್ವರ್ ಸಮಸ್ಯೆ

ಅಪ್ರಾಪ್ತ ಬಾಲಕಿ ಜೊತೆ ಓಡಿ ಹೋಗಿ ಸಿಕ್ಕಿಬಿದ್ದ ಯುವಕ: ಪೊಲೀಸ್ ಜೀಪಿನ ಮೇಲೆ ಹತ್ತಿ ಬಾಲಕಿ ಜೊತೆ ಅಶ್ಲೀಲ ನೃತ್ಯ; Video

SCROLL FOR NEXT