ಹಾಸನ

ಆದಿಜಾಂಬವ ಜನಾಂಗ ಶಿಕ್ಷಣಕ್ಕೆ ಒತ್ತು ನೀಡಲಿ

ಹೊಳೆನರಸೀಪುರ: ನಿರಂತರ ಶೋಷಣೆ, ದಿಕ್ಕು ತಪ್ಪಿದ ಬದುಕು ಮತ್ತು ತಿಳಿವಳಿಕೆಯಿಲ್ಲದ ಜೀವನದಿಂದ ಆದಿಜಾಂಬವ ಜನಾಂಗವು ಹೊರಬಂದು ತಮ್ಮ ಸಾಮಾಜಿಕ ಭದ್ರತೆಗಾಗಿ ಒಗ್ಗಟ್ಟು ಪ್ರದರ್ಶಿಸಬೇಕಾದ ಅವಶ್ಯಕತೆ ಇದೆ ಎಂದು ಮೈಸೂರು- ಚಾಮರಾಜನಗರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನ ಇಲ್ಲಿ ಕರೆ ನೀಡಿದರು.
ಪ್ರಾತಿನಿಧ್ಯ ಸಿಗುತ್ತಿಲ್ಲ: ಈ ರಾಜ್ಯದಲ್ಲಿ ಹಿಂದಿನಿಂದಲೂ ಆದಿಜಾಂಬವ ಜನಾಂಗಕ್ಕೆ ನಿಜಕ್ಕೂ ಸಿಗಬೇಕಾದ ಪ್ರಾತಿನಿಧ್ಯ ಇಂದಿಗೂ ಸಿಕ್ಕಿಲ್ಲ. ಈ ಜನಾಂಗದವರಲ್ಲಿ ರಾಜಕೀಯ ಪ್ರಬುದ್ಧತೆ ಇನ್ನೂ ಬಂದಿಲ್ಲದ ಕಾರಣ ಇಂದಿಗೂ ಸರ್ವಾಂಗೀಣ ಒಗ್ಗಟ್ಟು ಪ್ರದರ್ಶಿಸುವಲ್ಲಿ ಜನಾಂಗವು ಹಿಂದೆ ಬಿದ್ದಿದೆ. ಜನಾಂಗದ ಹಿರಿಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ಶ್ರಮವಹಿಸುವಂತೆ ಕರೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT