ಹಾಸನ

ಪೇದೆ ಅಮಾನತು

ಹಾಸನ: ಕೊಲೆ ಆರೋಪಿಗಳನ್ನು ಖಾಸಗಿ ವಾಹನದಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋದ ಆರೋಪದ ಮೇರೆಗೆ ಸಕಲೇಶಪುರ ತಾಲೂಕು ಯಸಳೂರು ಪೊಲೀಸ್ ಠಾಣೆಯ ಪೇದೆ ವೇಣುಗೋಪಾಲ್ ಎಂಬುವರನ್ನು ಸೇವೆಯಿಂದ ಬುಧವಾರ ಸಂಜೆ ಅಮಾನತು ಮಾಡಲಾಗಿದೆ.  2008 ರಲ್ಲಿ ಕೊಲೆಯಾಗಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ 6 ಮಂದಿ ಆರೋಪಿಗಳನ್ನು ಖಾಸಗಿ ವಾಹನದಲ್ಲಿ ಕರೆದುಕೊಂಡು ಹೋಗುವ ಮೂಲಕ ಪೇದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಸಕಲೇಶಪುರ ವಿಭಾಗದ ಡಿವೈಎಸ್ಪಿ ಸ್ನೇಹ ವರದಿ ನೀಡಿದ್ದರು. ವರದಿ ಆಧಾರದ ಮೇಲೆ ಪೇದೆಯನ್ನು ಅಮಾನತು ಮಾಡಲಾಗಿದೆ ಎಂದು ಹೆಚ್ಚುವರಿ ಎಸ್ಪಿ ರಶ್ಮಿ ಜೈನಹಳ್ಳಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT