ಹಾಸನ

ಸಹಕಾರ ಸಂಘ ರದ್ದತಿ ಕುರಿತು ಸಭೆ

ಹಾಸನ: ಹಾಲು ಉತ್ಪಾದಕರ ಸಹಕಾರ ಸಂಘ ನಿ. ಬರಗೂರು ಹ್ಯಾಂಡ್ ಪೋಸ್ಟ್, ಚನ್ನರಾಯಪಟ್ಟಣ ತಾಲೂಕು ಈ ಸಹಕಾರ ಸಂಘವು ಹಾಲಿ ಸಮಾಪನೆಯಲ್ಲಿದ್ದು ಸಂಘದ ನೋಂದಣಿಯನ್ನು ರದ್ದುಗೊಳಿಸಲು ಉದ್ದೇಶಿಸಲಾಗಿದೆ.
 ಆ. 20ರಂದು ಬೆಳಿಗ್ಗೆ 11 ಕ್ಕೆ  ಚನ್ನರಾಯಪಟ್ಟಣದ ಬಿ.ಎಂ.ರಸ್ತೆಯಲ್ಲಿರುವ ಸಹಕಾರ ಅಭಿವೃದ್ಧಿ ಅಧಿಕಾರಿಗಳ ಕಚೇರಿಯಲ್ಲಿ ಸಂಘದ ಅಂತಿಮ ಮಹಾ ಸಭೆಯನ್ನು ಕರೆಯಲಾಗಿದೆ.
ಈ ಸಹಕಾರ ಸಂಘದ ಬಗ್ಗೆ ಆಸಕ್ತಿವುಳ್ಳವರು ಆಕ್ಷೇಪಣೆಗಳು ಇದ್ದಲ್ಲಿ ಸಂಘದ ಷೇರುದಾರರೆಂದು ಸಾಬೀತುಪಡಿಸಿಕೊಳ್ಳಲು ದಾಖಲೆಗಳೊಂದಿಗೆ ಈ ಸಾರ್ವಜನಿಕ ಪ್ರಕಟಣೆಯ ದಿನಾಂಕದಿಂದ 3 ದಿನಗಳೊಳಗೆ ಬರಗೂರು ಹ್ಯಾಂಡ್ಪೋಸ್ಟ್ನ ಹಾಲು ಉತ್ಪಾದಕರ ಸಹಕಾರ ಸಂಘ ನಿ.ದ ಸಮಾಪನಾಧಿಕಾರಿ ಹಾಗೂ  ಚನ್ನರಾಯಪಟ್ಟಣ ಸಹಕಾರ ಅಭಿವೃದ್ಧಿ ಅಧಿಕಾರಿ ಇವರನ್ನು ಖುದ್ದು ಸಂಪರ್ಕಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT