ಕೊಪ್ಪಳ

ಮುರಡಿ ಭೀಮಜ್ಜ ವೃತ್ತ ನಿರ್ಮಿಸಲು ಒತ್ತಾಯ

ಕುಷ್ಟಗಿ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಜಿಲ್ಲೆಯ ಮುರಡಿ ಭೀಮಜ್ಜ ಅವರ ಹೆಸರಲ್ಲಿ ವೃತ್ತ ನಿರ್ಮಿಸಲು ಒತ್ತಾಯಿಸಿ ಸ್ಥಳೀಯ ಸಾರ್ವಜನಿಕರು ಗುರುವಾರ ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಅವರ ಮನೆಗೆ ಸಂಪರ್ಕ ಕಲ್ಪಿಸುವ ಬಸವ ನಗರದ ಪ್ರಮುಖ ರಸ್ತೆಯಲ್ಲಿ ಮುರಡಿ ಭೀಮಜ್ಜ ವೃತ್ತ ನಿರ್ಮಿಸಬೇಕು ಎಂದು ವೀರೇಶ ಬಂಗಾರಶೆಟ್ಟರ್, ಸುಭಾನಿಸಾಬ್ ಗೋನಾಳ, ದ್ಯಾಮಣ್ಣ ಡೊಳ್ಳಿನ, ಅಮರಚಂದ ಜೈನ್, ಫಕ್ಕೀರಪ್ಪ ಹೊಸವಕ್ಕಲ, ಸಂತೋಷ್ ಸರಗಣಾಚಾರ, ಸೈಯದ್ ಜಿಲಾನ್‌ಮುಲ್ಲಾ, ಬಾಬು ದಾವಣಗೆರೆ ಸೇರಿದಂತೆ ಇತರರು ಪುರಸಭೆಯ ನೈರಮಲ್ಯಧಿಕಾರಿ ಹಂಪಯ್ಯಗೆ ಮನವಿಪತ್ರ ಸಲ್ಲಿಸಿದರು. ಈ ವೇಳೆ ಪುರಸಭೆ ಅಧಿಕಾರಿ ರೇವಣಸಿದ್ದಪ್ಪ ಇತರರು ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

Israel attacks: ದೋಹಾದಲ್ಲಿ 'ಹಮಾಸ್' ನಾಯಕರ ಮನೆ ಮೇಲೆ ಇಸ್ರೇಲ್ ವಾಯು ದಾಳಿ! ಹೇಡಿತನ ಎಂದ ಕತಾರ್!

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

Asia Cup 2025: "Kisne Bola?".. ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ, ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!

SCROLL FOR NEXT