ಕೊಪ್ಪಳ

ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಪರವಾನಿಗೆ ರದ್ದು

ಕೊಪ್ಪಳ: ಶಸ್ತ್ರ ಪರವಾನಿಗೆ ನವೀಕರಣಗೊಳಿಸದ ಹಿನ್ನೆಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್. ಆರ್ ಜಿನ್ನು ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರು ಅಕ್ರಮವಾಗಿ ಇಟ್ಟುಕೊಂಡಿರುವ ಶಸ್ತ್ರಗಳನ್ನು ಸುಪರ್ದಿಗೆ ಪಡೆಯಲು ಜಿಲ್ಲಾ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಜಿ ಶಾಸಕರು, ಮಾಜಿ ಐಎಎಸ್ ಅಧಿಕಾರಿಗಳು ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಮಾಹಿತಿ ಹಿನ್ನೆಲೆಯಲ್ಲಿ ಅವರ ಪರವಾನಿಗಿಯನ್ನು ರದ್ದುಗೊಳಿಸಲಾಗಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

"no friendship only business; ತೈಲ ಬೇಕಾದರೆ..: ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

News wrap 10-03-2026| Israel Iran conflict: ಎಲ್ ಪಿಜಿ ಪೂರೈಕೆ ಕೊರತೆ, ಒತ್ತಡದಲ್ಲಿ ಹೊಟೆಲ್ ಉದ್ಯಮ, ಬ್ಯಾಡಗಿ ಮೆಣಸಿನಕಾಯಿ ವರ್ತಕರಿಗೆ ಸಂಕಷ್ಟ; ಮುಷ್ಕರ: ಮಾರ್ಚ್ 11ರಿಂದ ಆರೋಗ್ಯ ಸೇವೆಗಳು ಸ್ಥಗಿತ: ಸಮಸ್ಯೆ ಬಗೆಹರಿಸಲಿದ್ದೇವೆ- ದಿನೇಶ್ ಗುಂಡೂರಾವ್

ಹನಿಟ್ರ್ಯಾಪ್‌: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್‌ ಡಿಸೈನರ್‌ ಬಂಧನ!

SCROLL FOR NEXT