ಕೊಪ್ಪಳ

ಶಸ್ತ್ರ ಪರವಾನಿಗೆ ನವೀಕರಿಸದ 21 ಜನರ ಪರವಾನಿಗೆ ರದ್ದು

ಕೊಪ್ಪಳ: ಶಸ್ತ್ರ ಪರವಾನಿಗೆ ನವೀಕರಣಗೊಳಿಸದ ಹಿನ್ನೆಲೆಯಲ್ಲಿ 21 ಜನರ ಶಸ್ತ್ರ ಪರವಾನಿಗೆಯನ್ನು ರದ್ದುಗೊಳಿಸಿ ಕೊಪ್ಪಳ ಜಿಲ್ಲಾಧಿಕಾರಿ ಆರ್. ಆರ್ ಜಿನ್ನು ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಭಾರತೀಯ ಶಸ್ತ್ರ ಕಾಯ್ದೆ 1959ರಡಿಯಲ್ಲಿ ಶಸ್ತ್ರ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು, ಶಸ್ತ್ರ ಪರವಾನಿಗೆ ನವೀಕರಿಸದ 21 ಜನರು ಅಕ್ರಮವಾಗಿ ಇಟ್ಟುಕೊಂಡಿರುವ ಶಸ್ತ್ರಗಳನ್ನು ಸುಪರ್ದಿಗೆ ಪಡೆಯಲು ಜಿಲ್ಲಾ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಾಜಿ ಶಾಸಕರು, ಮಾಜಿ ಐಎಎಸ್ ಅಧಿಕಾರಿಗಳು ಶಸ್ತ್ರ ಪರವಾನಿಗೆ ನವೀಕರಣಗೊಳಿಸಿದ ಮಾಹಿತಿ ಹಿನ್ನೆಲೆಯಲ್ಲಿ ಅವರ ಪರವಾನಿಗಿಯನ್ನು ರದ್ದುಗೊಳಿಸಲಾಗಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ

ಹಿಸಾರ್ ಜಿಲ್ಲಾ ನ್ಯಾಯಾಲಯದ ಹೊರಗೆ ಗ್ಯಾಂಗ್‌ಸ್ಟರ್ ವಿನೋದ್ ಪನ್ನುಗೆ ಗುಂಡಿಕ್ಕಿ ಹತ್ಯೆ

ಎಲ್ಲರಿಗೂ ಕಾನೂನು ಒಂದೇ: ಅನುಮತಿ ಇಲ್ಲದೆ ತಮ್ಮ ಪೋಸ್ಟರ್‌ ಅಂಟಿಸಿದ್ದಕ್ಕೆ ಮೂರು FIR ದಾಖಲು!

'ಬಾಹುಬಲಿ'ಗೆ ಏನಾಯಿತು?: ಪ್ರಭಾಸ್ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕ!

ಕೇಂದ್ರದಿಂದ ಮಹತ್ವದ ನಿರ್ಧಾರ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪನೆ