ಕೊಪ್ಪಳ

ಉಮೇಶ ಕತ್ತಿ ಗಡಿಪಾರು ಮಾಡಿ: ನಾರಾಯಣಗೌಡ

ಕರ್ನಾಟಕವನ್ನು ವಿಭಜಿಸುವ ಮಾತನ್ನಾಡಿರುವ ಮಾಜಿ ಸಚಿವ ಉಮೇಶ ಕತ್ತಿ ಅವರನ್ನು ರಾಜ್ಯದಿಂದ ಗಡಿಪಾರು...

ಗಂಗಾವತಿ: ಕರ್ನಾಟಕವನ್ನು ವಿಭಜಿಸುವ ಮಾತನ್ನಾಡಿರುವ ಮಾಜಿ ಸಚಿವ ಉಮೇಶ ಕತ್ತಿ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸರ್ಕಾರನವನ್ನು ಆಗ್ರಹಿಸಿದರು.

ಅವರು ನಗರದ ಶ್ರೀ ಚನ್ನಬಸವಸ್ಮಾಮಿ ಕಲ್ಯಾಣ ಮಂಟಪದಲ್ಲಿ ಸದಸ್ಯತ್ವ ಅಭಿಯಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳಗಾವಿ ಗಡಿ ವಿವಾದ ಹಾಗೇ ಮುಂದುವರಿದಿದೆ. ಈ ವೇಳೆ ಉಮೇಶ ಕತ್ತಿ ಬೆಳಗಾವಿಯನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಹೊರಟಿದ್ದಾರೆ.

ಇಂತಹ ಕೃತ್ಯಕ್ಕೆ ಕೈಹಾಕಿರುವ ಕತ್ತಿಯನ್ನು ಕೂಡಲೆ ಗಡಿಪಾರು ಮಾಡಬೇಕು. ಆರ್ಥಿಕವಾಗಿ ಮುಂದುವರಿದ ರಾಜ್ಯವನ್ನು ಒಡೆಯುವ ಸಂಚಕಾರ ನಡೆದಿದೆ. ಕೂಡಲೆ ಇಂತರಹ ವ್ಯಕ್ತಿಗಳ ವಿರುದ್ಧ ರಕ್ಷಣಾ ವೇದಿಕೆ ಸಮರ ಸಾರುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ

ಮದ್ದೂರಿನಲ್ಲಿ ಕಲ್ಲು ತೂರಾಟ: ಲೈಟ್ ಆಫ್ ಮಾಡಿರುವುದು ಅನುಮಾನ ಮೂಡಿಸುತ್ತಿದೆ - IGP

Asia Cup 2025: "Kisne Bola?".. ಪತ್ರಕರ್ತನಿಗೆ Suryakumar Yadav ಖಡಕ್ ಉತ್ತರ, ಪಾಕ್ ಕ್ಯಾಪ್ಟನ್‌ಗೆ ಓಪನ್ ಚಾಲೆಂಜ್!

ಬೆಂಗಳೂರಿನಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ಹಗರಣ: 70 ವರ್ಷದ ವ್ಯಕ್ತಿಗೆ 30 ಲಕ್ಷ ರೂ.ಗೂ ಹೆಚ್ಚು ವಂಚನೆ!

SCROLL FOR NEXT