ಮೈಸೂರು

ಭೂತ ಚೇಷ್ಟೆ ಸುಳ್ಳೇಸುಳ್ಳು: ಸಚಿವ ಎಸ್.ಆರ್.ಪಾಟೀಲ್

ತಾವು ವಾಸಿಸುತ್ತಿರುವ ಸರ್ಕಾರಿ ಬಂಗಲೆ ಅನುಗ್ರಹದಲ್ಲಿ ಭೂತ ಚೇಷ್ಟೆಯ ಕಾಟವಿಲ್ಲ ಎಂದು...

ಮೈಸೂರು: ತಾವು ವಾಸಿಸುತ್ತಿರುವ ಸರ್ಕಾರಿ ಬಂಗಲೆ ಅನುಗ್ರಹದಲ್ಲಿ ಭೂತ ಚೇಷ್ಟೆಯ ಕಾಟವಿಲ್ಲ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್. ಆರ್ ಪಾಟೀಲ್ ಹೇಳಿದರು.

ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನೋತ್ಸವದ ಅಂಗವಾಗಿ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಶಾಖೆ ಆಯೋಜಿಸಿರುವ ಮೂರು ದಿನಗಳ 10ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನುದ್ಘಾಟಿಸಿ ಅವರು ಮಾತನಾಡಿದರು.

ಸಚಿವ ಸ್ಥಾನ ಪಡೆದ ಮೇಲೆ ಬೆಂಗಳೂರಿನ ಸರ್ಕಾರಿ ಬಂಗಲೆ ಅನುಗ್ರಹದಲ್ಲಿ ವಾಸಿಸಲು ಹೋದಾಗ, ಕೆಲವರು ಆ ಮನೆಯಲ್ಲಿ ಪ್ರೇತಾತ್ಮಗಳ ಕಾಟವಿದೆ. ಪಕ್ಕದಲ್ಲಿಯೇ ರೈಲ್ವೆ ಹಳಿ ಇರೋದರಿಂದ ಅಲ್ಲಿ ಆತ್ಮಹತ್ಯೆ ಮಾಡಿಕೊಂಡವನು ಭೂತವಾಗಿ ಕಾಡುತ್ತಿದ್ದಾನೆ. ಮಧ್ಯರಾತ್ರಿ ಭಯಂಕರ ಶಬ್ದಗಳು ಉಂಟಾಗುತ್ತೆ ಎಂದು ಕೆಲವರು ಭಯ ತರಿಸಿದರು.

ಆದರೆ ಈ ಮಾತನ್ನು ನಂಬೋದು ಒಂದೇ, ಮಂತ್ರಿ ಪದವಿಗೆ ರಾಜೀನಾಮೆ ನೀಡೋದೂ ಒಂದೇ ಎಂದು ಭಾವಿಸಿ ಉಳಿದುಕೊಂಡೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT